AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲಗಳನ್ನು ಸ್ಮಶಾನವಾಗಿಸುವ ಕಾನೂನು ಬೇಡ: ಸಂಜಯ್ ರಾವುತ್

ಅಮೆರಿಕಾದಂತಹ ಬಂಡವಾಳಶಾಹಿ ದೇಶವು ತಮ್ಮ ರೈತರ ಬಗ್ಗೆ ಗಮನ ಹರಿಸುತ್ತದೆ ಆದರೆ ಭಾರತೀಯ ಸರ್ಕಾರದ ಉದಾಸೀನತೆಗೆ ಕಾರಣವೇನು ಎಂದು ಅಂಕಣದಲ್ಲಿ ಪ್ರಶ್ನಿಸಿದ್ದಾರೆ.

ಹೊಲಗಳನ್ನು ಸ್ಮಶಾನವಾಗಿಸುವ ಕಾನೂನು ಬೇಡ: ಸಂಜಯ್ ರಾವುತ್
ಶಿವಸೇನೆ ಮುಖಂಡ ಸಂಜಯ್ ರಾವುತ್
sandhya thejappa
| Edited By: |

Updated on: Dec 13, 2020 | 8:16 PM

Share

ಮುಂಬೈ: ಶರದ್​ ಪವಾರ್ ಕೇಂದ್ರ ಕೃಷಿ ಸಚಿವರಾಗಿದ್ದ ಅವಧಿಯಲ್ಲಿ​ ರೈತರ ಹಿತಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.

ಯುಪಿಎ-2 ಸರ್ಕಾರದಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳ ಮೇಲೆ ಒತ್ತಡ ಹೇರಿದ್ದರು ಎಂಬ ಬಿಜೆಪಿ ಆರೋಪನ್ನು ಶಿವಸೇನೆಯ ಮುಖವಾಗಿ ಸಾಮ್ನಾದ ತಮ್ಮ ಅಂಕಣ ರೋಖ್​ಥೋಕ್​ನಲ್ಲಿ ಪ್ರಸ್ತಾಪಿಸಿರುವ ಅವರು, ರೈತರ ಹಿತದೃಷ್ಟಿಯಿಂದ ಶರದ್​ ಪವಾರ್ ಅಂದಿನ ದಿನಗಳಲ್ಲಿ ಅಂಥ ನಿಲುವು ತಳೆದಿದ್ದರು ಎಂದು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರವು ಹೊಸದಾಗಿ ಜಾರಿ ಮಾಡಿರುವ ಕೃಷಿ ಸುಧಾರಣಾ ಕಾನೂನುಗಳು ಹೊಲಗಳನ್ನು ಸ್ಮಶಾನಗಳಾಗಿ ಪರಿವರ್ತಿಸುತ್ತವೆ, ರೈತರ ದುರಂತ ಅಂತ್ಯಕ್ಕೆ ಕಾರಣವಾಗಲಿವೆ. ಕೃಷಿ ಕ್ಷೇತ್ರದಲ್ಲಿ ಕುಸಿತ ಕಂಡರೆ ದೇಶದ ಆರ್ಥಿಕತೆ ಕುಸಿದು ಕೆಟ್ಟ ಪರಿಣಾಮಕ್ಕೆ ಕಾರಣವಾಗುತ್ತದೆ. ಮಂತ್ರಿಗಳು ಬಂದು ಹೋಗುತ್ತಾರೆ ಆದರೆ ಹೊಲಗಳು ನಾಶವಾದರೆ ದೇಶವು ನರಳುತ್ತದೆ. ಚೀನಾದಂತಹ ಕಮ್ಯುನಿಸ್ಟ್ ದೇಶ ಮತ್ತು ಅಮೆರಿಕಾದಂತಹ ಬಂಡವಾಳಶಾಹಿ ದೇಶವು ತಮ್ಮ ರೈತರ ಬಗ್ಗೆ ಗಮನ ಹರಿಸುತ್ತದೆ ಆದರೆ ಭಾರತೀಯ ಸರ್ಕಾರದ ಉದಾಸೀನತೆಗೆ ಕಾರಣವೇನು ಎಂದು ಅಂಕಣದಲ್ಲಿ ಪ್ರಶ್ನಿಸಿದ್ದಾರೆ.

Delhi Chalo: ದೆಹಲಿ-ಜೈಪುರ ಹೆದ್ದಾರಿ ತಡೆಗೆ ರೈತರ ಸಿದ್ಧತೆ; ಪಂಜಾಬ್-ಹರ್ಯಾಣ ಗಡಿಯಲ್ಲಿ ಖಾಲಿಸ್ತಾನಿ ಕರಿನೆರಳು

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ