AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲಗಳನ್ನು ಸ್ಮಶಾನವಾಗಿಸುವ ಕಾನೂನು ಬೇಡ: ಸಂಜಯ್ ರಾವುತ್

ಅಮೆರಿಕಾದಂತಹ ಬಂಡವಾಳಶಾಹಿ ದೇಶವು ತಮ್ಮ ರೈತರ ಬಗ್ಗೆ ಗಮನ ಹರಿಸುತ್ತದೆ ಆದರೆ ಭಾರತೀಯ ಸರ್ಕಾರದ ಉದಾಸೀನತೆಗೆ ಕಾರಣವೇನು ಎಂದು ಅಂಕಣದಲ್ಲಿ ಪ್ರಶ್ನಿಸಿದ್ದಾರೆ.

ಹೊಲಗಳನ್ನು ಸ್ಮಶಾನವಾಗಿಸುವ ಕಾನೂನು ಬೇಡ: ಸಂಜಯ್ ರಾವುತ್
ಶಿವಸೇನೆ ಮುಖಂಡ ಸಂಜಯ್ ರಾವುತ್
sandhya thejappa
| Edited By: |

Updated on: Dec 13, 2020 | 8:16 PM

Share

ಮುಂಬೈ: ಶರದ್​ ಪವಾರ್ ಕೇಂದ್ರ ಕೃಷಿ ಸಚಿವರಾಗಿದ್ದ ಅವಧಿಯಲ್ಲಿ​ ರೈತರ ಹಿತಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.

ಯುಪಿಎ-2 ಸರ್ಕಾರದಲ್ಲಿ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳ ಮೇಲೆ ಒತ್ತಡ ಹೇರಿದ್ದರು ಎಂಬ ಬಿಜೆಪಿ ಆರೋಪನ್ನು ಶಿವಸೇನೆಯ ಮುಖವಾಗಿ ಸಾಮ್ನಾದ ತಮ್ಮ ಅಂಕಣ ರೋಖ್​ಥೋಕ್​ನಲ್ಲಿ ಪ್ರಸ್ತಾಪಿಸಿರುವ ಅವರು, ರೈತರ ಹಿತದೃಷ್ಟಿಯಿಂದ ಶರದ್​ ಪವಾರ್ ಅಂದಿನ ದಿನಗಳಲ್ಲಿ ಅಂಥ ನಿಲುವು ತಳೆದಿದ್ದರು ಎಂದು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರವು ಹೊಸದಾಗಿ ಜಾರಿ ಮಾಡಿರುವ ಕೃಷಿ ಸುಧಾರಣಾ ಕಾನೂನುಗಳು ಹೊಲಗಳನ್ನು ಸ್ಮಶಾನಗಳಾಗಿ ಪರಿವರ್ತಿಸುತ್ತವೆ, ರೈತರ ದುರಂತ ಅಂತ್ಯಕ್ಕೆ ಕಾರಣವಾಗಲಿವೆ. ಕೃಷಿ ಕ್ಷೇತ್ರದಲ್ಲಿ ಕುಸಿತ ಕಂಡರೆ ದೇಶದ ಆರ್ಥಿಕತೆ ಕುಸಿದು ಕೆಟ್ಟ ಪರಿಣಾಮಕ್ಕೆ ಕಾರಣವಾಗುತ್ತದೆ. ಮಂತ್ರಿಗಳು ಬಂದು ಹೋಗುತ್ತಾರೆ ಆದರೆ ಹೊಲಗಳು ನಾಶವಾದರೆ ದೇಶವು ನರಳುತ್ತದೆ. ಚೀನಾದಂತಹ ಕಮ್ಯುನಿಸ್ಟ್ ದೇಶ ಮತ್ತು ಅಮೆರಿಕಾದಂತಹ ಬಂಡವಾಳಶಾಹಿ ದೇಶವು ತಮ್ಮ ರೈತರ ಬಗ್ಗೆ ಗಮನ ಹರಿಸುತ್ತದೆ ಆದರೆ ಭಾರತೀಯ ಸರ್ಕಾರದ ಉದಾಸೀನತೆಗೆ ಕಾರಣವೇನು ಎಂದು ಅಂಕಣದಲ್ಲಿ ಪ್ರಶ್ನಿಸಿದ್ದಾರೆ.

Delhi Chalo: ದೆಹಲಿ-ಜೈಪುರ ಹೆದ್ದಾರಿ ತಡೆಗೆ ರೈತರ ಸಿದ್ಧತೆ; ಪಂಜಾಬ್-ಹರ್ಯಾಣ ಗಡಿಯಲ್ಲಿ ಖಾಲಿಸ್ತಾನಿ ಕರಿನೆರಳು

Follow Us
sandhya thejappa
sandhya thejappa
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ