AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ಶಿವಸೇನಾ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಪತ್ನಿ​ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಮಾಡಿದೆ. ನಾಳೆ (ಡಿ.29)ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
guruganesh bhat
| Edited By: ಸಾಧು ಶ್ರೀನಾಥ್​|

Updated on: Dec 28, 2020 | 1:18 PM

Share

ಮುಂಬೈ: ಶಿವಸೇವಾ ಸಂಸದ ಸಂಜಯ್ ರಾವತ್ ಮಡದಿ ವರ್ಷಾ ರಾವತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ನಾಳೆ (ಡಿಸೆಂಬರ್ 29) ರಂದು ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸಮನ್ಸ್​ನಲ್ಲಿ ಹೇಳಲಾಗಿದೆ.

ವರ್ಷಾ ರಾವುತ್ ಈವರೆಗೆ ನೀಡಿದ್ದ ಎರಡು ಸಮನ್ಸ್​ಗಳಿಗೆ ಅನಾರೋಗ್ಯದ ಕಾರಣದಿಂದ ಗೈರಾಗಿದ್ದರು. ಇದು ವರ್ಷಾ ರಾವುತ್​ಗೆ ನೀಡಲಾದ ಮೂರನೇ ಸಮನ್ಸ್​ ಆಗಿದ್ದು, ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಮನ್ಸ್ ನೀಡಲಾಗುತ್ತಿದೆ. ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ನ ಠೇವಣಿದಾರರ ಆತಂಕ ಕಳೆಯಲು ಈ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಮುಗಿಸಬೇಕೆಂದು ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ.

ಇದೇ ವೇಳೆ, ಬಿಜೆಪಿ ತೊರೆದು ಎನ್​ಸಿಪಿ ಸೇರಿದ್ದ ನಾಯಕ ಏಕನಾಥ್ ಖಡ್ಸೆ ಅವರಿಗೂ ಪ್ರತ್ಯೇಕ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ.

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ