AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ಶಿವಸೇನಾ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಪತ್ನಿ​ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಮಾಡಿದೆ. ನಾಳೆ (ಡಿ.29)ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
guruganesh bhat
| Edited By: |

Updated on: Dec 28, 2020 | 1:18 PM

Share

ಮುಂಬೈ: ಶಿವಸೇವಾ ಸಂಸದ ಸಂಜಯ್ ರಾವತ್ ಮಡದಿ ವರ್ಷಾ ರಾವತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ನಾಳೆ (ಡಿಸೆಂಬರ್ 29) ರಂದು ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸಮನ್ಸ್​ನಲ್ಲಿ ಹೇಳಲಾಗಿದೆ.

ವರ್ಷಾ ರಾವುತ್ ಈವರೆಗೆ ನೀಡಿದ್ದ ಎರಡು ಸಮನ್ಸ್​ಗಳಿಗೆ ಅನಾರೋಗ್ಯದ ಕಾರಣದಿಂದ ಗೈರಾಗಿದ್ದರು. ಇದು ವರ್ಷಾ ರಾವುತ್​ಗೆ ನೀಡಲಾದ ಮೂರನೇ ಸಮನ್ಸ್​ ಆಗಿದ್ದು, ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಮನ್ಸ್ ನೀಡಲಾಗುತ್ತಿದೆ. ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ನ ಠೇವಣಿದಾರರ ಆತಂಕ ಕಳೆಯಲು ಈ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಮುಗಿಸಬೇಕೆಂದು ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ.

ಇದೇ ವೇಳೆ, ಬಿಜೆಪಿ ತೊರೆದು ಎನ್​ಸಿಪಿ ಸೇರಿದ್ದ ನಾಯಕ ಏಕನಾಥ್ ಖಡ್ಸೆ ಅವರಿಗೂ ಪ್ರತ್ಯೇಕ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ