AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು

ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೆ ವರ್ಷಾ ರಾವುತ್ ಹಾಜರಾಗಲಿಲ್ಲ.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Dec 29, 2020 | 1:09 PM

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೂ ವರ್ಷಾ ರಾವುತ್ ಹಾಜರಾಗಲಿಲ್ಲ.

ಈ ಹಿಂದೆ 2 ಬಾರಿಯ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಹಾಜರಿರಲಿಲ್ಲ. ಇದು 3ನೇ ಬಾರಿಯ ವಿಚಾರಣೆಯ ಕರೆಯಾಗಿತ್ತು. ಕಾನೂನು ಸಲಹೆ ಪಡೆದು ನಂತರ ವಿಚಾರಣೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು, ಜನವರಿ 5ರಂದು ನಡೆಯಲಿರುವ ವಿಚಾರಣೆಯಲ್ಲಿ ವರ್ಷಾ ರಾವುತ್ ಹಾಜರಾಗುವ ಸಾಧ್ಯತೆ ಇದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ