AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು

ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೆ ವರ್ಷಾ ರಾವುತ್ ಹಾಜರಾಗಲಿಲ್ಲ.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 1:09 PM

Share

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೂ ವರ್ಷಾ ರಾವುತ್ ಹಾಜರಾಗಲಿಲ್ಲ.

ಈ ಹಿಂದೆ 2 ಬಾರಿಯ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಹಾಜರಿರಲಿಲ್ಲ. ಇದು 3ನೇ ಬಾರಿಯ ವಿಚಾರಣೆಯ ಕರೆಯಾಗಿತ್ತು. ಕಾನೂನು ಸಲಹೆ ಪಡೆದು ನಂತರ ವಿಚಾರಣೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು, ಜನವರಿ 5ರಂದು ನಡೆಯಲಿರುವ ವಿಚಾರಣೆಯಲ್ಲಿ ವರ್ಷಾ ರಾವುತ್ ಹಾಜರಾಗುವ ಸಾಧ್ಯತೆ ಇದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ