AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು

ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೆ ವರ್ಷಾ ರಾವುತ್ ಹಾಜರಾಗಲಿಲ್ಲ.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 1:09 PM

Share

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೂ ವರ್ಷಾ ರಾವುತ್ ಹಾಜರಾಗಲಿಲ್ಲ.

ಈ ಹಿಂದೆ 2 ಬಾರಿಯ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಹಾಜರಿರಲಿಲ್ಲ. ಇದು 3ನೇ ಬಾರಿಯ ವಿಚಾರಣೆಯ ಕರೆಯಾಗಿತ್ತು. ಕಾನೂನು ಸಲಹೆ ಪಡೆದು ನಂತರ ವಿಚಾರಣೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು, ಜನವರಿ 5ರಂದು ನಡೆಯಲಿರುವ ವಿಚಾರಣೆಯಲ್ಲಿ ವರ್ಷಾ ರಾವುತ್ ಹಾಜರಾಗುವ ಸಾಧ್ಯತೆ ಇದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್