AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು

ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೆ ವರ್ಷಾ ರಾವುತ್ ಹಾಜರಾಗಲಿಲ್ಲ.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
shruti hegde
| Edited By: ಸಾಧು ಶ್ರೀನಾಥ್​|

Updated on: Dec 29, 2020 | 1:09 PM

Share

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೂ ವರ್ಷಾ ರಾವುತ್ ಹಾಜರಾಗಲಿಲ್ಲ.

ಈ ಹಿಂದೆ 2 ಬಾರಿಯ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಹಾಜರಿರಲಿಲ್ಲ. ಇದು 3ನೇ ಬಾರಿಯ ವಿಚಾರಣೆಯ ಕರೆಯಾಗಿತ್ತು. ಕಾನೂನು ಸಲಹೆ ಪಡೆದು ನಂತರ ವಿಚಾರಣೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು, ಜನವರಿ 5ರಂದು ನಡೆಯಲಿರುವ ವಿಚಾರಣೆಯಲ್ಲಿ ವರ್ಷಾ ರಾವುತ್ ಹಾಜರಾಗುವ ಸಾಧ್ಯತೆ ಇದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!