AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು

ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೆ ವರ್ಷಾ ರಾವುತ್ ಹಾಜರಾಗಲಿಲ್ಲ.

ಬ್ಯಾಂಕ್​ ವಂಚನೆ ಪ್ರಕರಣ: ಮೂರನೇ ಬಾರಿಯ ಸಮನ್ಸ್ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಗೈರು
ಶಿವಸೇನಾ ಸಂಸದ ಸಂಜಯ್ ರಾವುತ್ ಮತ್ತು ಅವರ ಪತ್ನಿ ವರ್ಷಾ ರಾವುತ್
shruti hegde
| Edited By: |

Updated on: Dec 29, 2020 | 1:09 PM

Share

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್​ಗೆ ಪಂಜಾಬ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿಗೊಳಿಸಿತ್ತು. ಇಂದು (ಡಿ.29) ಕಚೇರಿಗೆ ಹಾಜರಿರುವಂತೆ ಸಮನ್ಸ್​​ನಲ್ಲಿ ಹೇಳಲಾಗಿತ್ತು. ಆದರೆ, ಇಂದಿನ ವಿಚಾರಣೆಗೂ ವರ್ಷಾ ರಾವುತ್ ಹಾಜರಾಗಲಿಲ್ಲ.

ಈ ಹಿಂದೆ 2 ಬಾರಿಯ ವಿಚಾರಣೆಯಲ್ಲಿಯೂ ವರ್ಷಾ ರಾವುತ್ ಹಾಜರಿರಲಿಲ್ಲ. ಇದು 3ನೇ ಬಾರಿಯ ವಿಚಾರಣೆಯ ಕರೆಯಾಗಿತ್ತು. ಕಾನೂನು ಸಲಹೆ ಪಡೆದು ನಂತರ ವಿಚಾರಣೆಯಲ್ಲಿ ಭಾಗಿಯಾಗುವ ನಿರ್ಧಾರ ಕೈಗೊಂಡಿದ್ದಾರೆ.ಇನ್ನು, ಜನವರಿ 5ರಂದು ನಡೆಯಲಿರುವ ವಿಚಾರಣೆಯಲ್ಲಿ ವರ್ಷಾ ರಾವುತ್ ಹಾಜರಾಗುವ ಸಾಧ್ಯತೆ ಇದೆ.

ಬ್ಯಾಂಕ್​ಗೆ ವಂಚನೆ: ಶಿವಸೇನೆ ಸಂಸದ ಸಂಜಯ್ ರಾವುತ್ ಪತ್ನಿಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!