AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Covid 19 Vaccine: ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 08, 2021 | 5:17 PM

Share

ಫ್ರೆಂಚ್​ನ ಸನೋಫಿ ಫಾರ್ಮಾ ಕಂಪನಿ ಯುಕೆಯ ಗ್ಲಾಕ್ಸೋಸ್ಮಿತ್​ಕ್ಲೈನ್ (ಜಿಎಸ್​ಕೆ) ಕಂಪನಿಯೊಂದಿಗೆ ಸೇರಿ ಅಭಿವೃದ್ಧಿ ಪಡಿಸಿದ ಕೊವಿಡ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗವನ್ನು ಭಾರತದಲ್ಲಿ ನಡೆಸಲು ಭಾರತೀಯ ಔಷಧ ನಿಯಂತ್ರಣಾ ಪ್ರಾಧಿಕಾರ (ಡಿಸಿಜಿಐ) ಅನುಮೋದನೆ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸನೋಫಿ ಕಂಪನಿ, ನಮ್ಮ ಸಹಾಯಕ ಮರುಸಂಯೋಜನೆ-ಪ್ರೋಟೀನ್ ಕೋವಿಡ್ -19 ಲಸಿಕೆಯ ಸುರಕ್ಷತೆ, ಪರಿಣಾಮ ಮತ್ತು ರೋಗನಿರೋಧಕ ಶಕ್ತಿ ಬಗ್ಗೆ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಭಾರತದಲ್ಲಿ ನಡೆಸಲು ಗ್ರೀನ್​ ಸಿಗ್ನಲ್​ ಸಿಕ್ಕಿದೆ ಎಂದು ತಿಳಿಸಿದೆ.

ನಾವು ನಮ್ಮ ಕೊವಿಡ್ 19 ಲಸಿಕೆಯ ಮೂರನೇ ಹಂತದ ಪ್ರಯೋಗವನ್ನು ಜಾಗತಿಕವಾಗಿ ನಡೆಸುತ್ತೇವೆ. ಯುಎಸ್​, ಏಷಿಯಾ, ಆಫ್ರಿಕಾ, ಲ್ಯಾಟಿನ್​ ಅಮೆರಿಕಾಗಳಲ್ಲಿ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಮೇಲೆ ಪ್ರಯೋಗ ಮಾಡಲಾಗುವುದು. ಅದರಲ್ಲಿ 35 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಒಳಗೊಳ್ಳುತ್ತೇವೆ ಎಂದು ಸನೋಫಿ ತಿಳಿಸಿದೆ.

ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಲೇ ಇದೆ. ಹಾಗಾಗಿ ಲಸಿಕೆಗಳು ಅನಿವಾರ್ಯವಾಗುತ್ತಿವೆ. ಅವಶ್ಯಕತೆಗಳಿಗೆ ಅನುಗುಣವಾಗಿ ನಾವೂ ವ್ಯಾಕ್ಸಿನ್ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದೇವೆ. ಖಂಡಿತ ನಮ್ಮ ಲಸಿಕೆಯು ಕೊವಿಡ್​ 19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬ ನಂಬಿಕೆಯಿದೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ನಗ್ಮಾ- ಗಂಗೂಲಿ ನಡುವಿನ ಪ್ರೀತಿ ಮುರಿದು ಬಿದ್ದಿದ್ಯಾಕೆ? ನಗ್ಮಾ ಮದುವೆಯಾಗದಿರಲು ದಾದಾ ಕಾರಣನಾ?

Sanofi GSK Covid 19 Vaccine get DCGI nod for Phase 3 trial In India

Published On - 5:15 pm, Thu, 8 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್