AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಟಿವಿಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ; ಹೊಸ ಭಾಷ್ಯ ಬರೆಯುವ ಭರವಸೆ

Sansad TV: ಸಂಸತ್​ನ ಕಾರ್ಯಕಲಾಪ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳ ಕುರಿತು, ಸರ್ಕಾರದ ಯೋಜನೆಗಳ ಅನುಷ್ಠಾನ, ಭಾರತದ ಇತಿಹಾಸ ಮತ್ತು ಸಂಸ್ಕೃತಿ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಸಂಸದ್ ಟಿವಿ ಕಾರ್ಯಕ್ರಮ ಪ್ರಸಾರ ಮಾಡಲಿದೆ.

ಸಂಸತ್ ಟಿವಿಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ; ಹೊಸ ಭಾಷ್ಯ ಬರೆಯುವ ಭರವಸೆ
ಸಂಸತ್ ಟಿವಿಯ ಲೋಕಾರ್ಪಣೆ
TV9 Web
| Edited By: |

Updated on:Sep 15, 2021 | 7:27 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ (ಸೆಪ್ಟೆಂಬರ್ 15) ಸಂಸತ್ ಟಿವಿಯನ್ನು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಜೊತೆಗೂಡಿ ಲೋಕಾರ್ಪಣೆಗೊಳಿಸಿದರು. ಭಾರತದ ಸಂಸತ್ ವ್ಯವಸ್ಥೆಯಲ್ಲಿ ಸಂಸದ್ ಟಿವಿ ಹೊಸ ಅಧ್ಯಾಯ ಬರೆಯಲಿದೆ ಎಂದು ಪ್ರಧಾನಿ ಮೋದಿ ನೂತನ ವಾಹಿನಿಯನ್ನು ಲೋಕಾರ್ಪಣೆಗೊಳಿಸಿ ವ್ಯಾಖ್ಯಾನಿಸಿದರು.

2021, ಫೆಬ್ರವರಿಯಲ್ಲಿ ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ಒಗ್ಗೂಡಿಸಿ ಸಂಸದ್ ಟಿವಿಯನ್ನು ರೂಪಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಮಾರ್ಚ್, 2021ರಲ್ಲಿ ಸಂಸದ್ ಟಿವಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಸಹ ನೇಮಿಸಲಾಗಿತ್ತು.

ಸಂಸದ್ ಟಿವಿಯಲ್ಲಿ ಒಟ್ಟು 4 ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಯೋಜಿಸಲಾಗಿದೆ. ಸಂಸತ್​ನ ಕಾರ್ಯಕಲಾಪ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳ ಕುರಿತು, ಸರ್ಕಾರದ ಯೋಜನೆಗಳ ಅನುಷ್ಠಾನ, ಭಾರತದ ಇತಿಹಾಸ ಮತ್ತು ಸಂಸ್ಕೃತಿ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಸಂಸದ್ ಟಿವಿ ಕಾರ್ಯಕ್ರಮ ಪ್ರಸಾರ ಮಾಡಲಿದೆ.

ಇದನ್ನೂ ಓದಿ: 

Engineers Day ದೆಹಲಿಯಲ್ಲಿ ಕೇಜ್ರಿವಾಲ್ ಕಾರ್ಯಗಳನ್ನು ಪ್ರದರ್ಶಿಸಿ ‘ಐಐಟಿ ಎಂಜಿನಿಯರ್ ಸಿಎಂ’ನ್ನು ಹೊಗಳಿದ ಎಎಪಿ

ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು 14 ಅಡಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ!

(Sansad TV launched by PM Narendra Modi Venkaiah Naidu and Om Birla)

Published On - 7:20 pm, Wed, 15 September 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ