AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೊರಿ ನಿಧನ

Bhajan Sopori 1948ರಲ್ಲಿ ಕಾಶ್ಮೀರದ (Kashmir) ಸೊಪೊರಿ ಕಣಿವೆ ಊರಲ್ಲಿ ಜನಿಸಿದ ಇವರು ಭಾರತೀಯ ಶಾಸ್ತ್ರೀಯ ಸಂಗೀತದ ಸೂಫಿಯಾನ ಘರಾಣೆಗೆ ಸೇರಿದ್ದಾರೆ. 1953ರಲ್ಲಿ 5ವರ್ಷದವರಾಗಿದ್ದಾಗ ಸೊಪೊರಿ ಮೊದಲ ಪ್ರದರ್ಶನ ನೀಡಿದ್ದರು.

Breaking ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೊರಿ ನಿಧನ
ಸಂತೂರ್ ಮಾಂತ್ರಿಕ ಭಜನ್ ಸೊಪೊರಿ
TV9 Web
| Edited By: |

Updated on:Jun 02, 2022 | 6:22 PM

Share

ದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಂತೂರ್ (Santoor) ಮಾಂತ್ರಿಕ ಭಜನ್ ಸೊಪೊರಿ (Pandit Bhajan Sopori )ಗುರುವಾರ ಗುರುಗ್ರಾಮ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಸೊಪೊರಿಯವರು ಅವರ ಪತ್ನಿ ಮತ್ತು ಇಬ್ಬರು ಪುತ್ರರಾದ ಸೊರಭ್ ಮತ್ತು ಅಭಯ್ ಅವರನ್ನು ಅಗಲಿದ್ದಾರೆ. ಅಭಯ್ ಕೂಡಾ ಸಂತೂರ್ ವಾದಕರಾಗಿದ್ದಾರೆ. 1948ರಲ್ಲಿ ಕಾಶ್ಮೀರದ (Kashmir) ಸೊಪೊರಿ ಕಣಿವೆ ಊರಲ್ಲಿ ಜನಿಸಿದ ಇವರು ಭಾರತೀಯ ಶಾಸ್ತ್ರೀಯ ಸಂಗೀತದ ಸೂಫಿಯಾನ ಘರಾಣೆಗೆ ಸೇರಿದ್ದಾರೆ. 1953ರಲ್ಲಿ 5ವರ್ಷದವರಾಗಿದ್ದಾಗ ಸೊಪೊರಿ ಮೊದಲ ಪ್ರದರ್ಶನ ನೀಡಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಈಜಿಪ್ಟ್,ಇಂಗ್ಲೆಂಡ್ ಜರ್ಮನಿ ಮತ್ತು ಅಮೆರಿಕದಲ್ಲಿಯೂ ಅವರು ಪ್ರದರ್ಶನ ನೀಡಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಅವರಿಗೆ ಕರುಳಿನ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಇಮ್ಯುನೊಥೆರಪಿ ಚಿಕಿತ್ಸೆಗಾಗಿ ರು ವಾರಗಳ ಹಿಂದೆ ಗುರುಗ್ರಾಮ್‌ನ ಫೋರ್ಟಿಸ್‌ಗೆ ಅವರನ್ನು ದಾಖಲಿಸಿದ್ದೆವು. ಚಿಕಿತ್ಸೆಗೆ ಅವರ ದೇಹ ಸ್ಪಂದಿಸಲಿಲ್ಲ ಅವರ ಆರೋಗ್ಯ ಹದಗೆಟ್ಟಿತು, ”ಎಂದು ಅವರ ಮಗ ಅಭಯ್ ಪಿಟಿಐಗೆ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಲೋಧಿ ರಸ್ತೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಪೊರಿ ನಿಧನ ವಾರ್ತೆಗೆ ಪ್ರತಿಕ್ರಿಯಿಸಿದ ಜಮ್ಮ ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪದ್ಮಶ್ರೀ ಭಜನ್ ಸೊಪೊರಿ ಸಾಹಿಬ್ ಅವರ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಅವರು ಮಣ್ಣಿನ ಮಗ. , ಸಂತೂರ್ ವಾದನದೊಂದಿಗೆ ಅವ ರುಭಾರತೀಯ ಶಾಸ್ತ್ರೀಯ ಸಂಗೀತದ ಜಗತ್ತಿನಲ್ಲಿ ಪ್ರಖ್ಯಾತರಾಗಿದ್ದರು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 5:50 pm, Thu, 2 June 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ