AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ, ಆಯೋಧ್ಯೆ, ಮಥುರಾ ಮೇಲೆ ಬಾಂಬ್ ದಾಳಿ ಎಚ್ಚರಿಕೆ: PFIನಿಂದ ಪ್ರತೀಕಾರದ ಪತ್ರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅಂದರ ಅಂಗ ಸಂಸ್ಥೆಗಳು ಹಾಗೂ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದಕ್ಕೆ ಸಂಘಟನೆ ಪ್ರತೀಕಾರದ ಪತ್ರವೊಂದನ್ನು ರವಾನಿಸಿದೆ.

ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ, ಆಯೋಧ್ಯೆ, ಮಥುರಾ ಮೇಲೆ ಬಾಂಬ್ ದಾಳಿ ಎಚ್ಚರಿಕೆ: PFIನಿಂದ ಪ್ರತೀಕಾರದ ಪತ್ರ
Modi PFI
TV9 Web
| Edited By: |

Updated on: Oct 08, 2022 | 6:05 PM

Share

ನವದೆಹಲಿ: ದೇಶದ್ರೋಹಿ ಕೃತ್ಯದ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಇತರೆ ಅಂಗ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಬ್ಯಾನ್​ ಆಗಿರುವ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತೀಕಾರಕ್ಕಾಗಿ ಕಾಯುತ್ತಿದ್ದು, ಇದೀಗ ಸಂಘಟನೆ ಪ್ರತೀಕಾರದ ಪತ್ರವೊಂದನ್ನು ರವಾನಿಸಿದೆ.

ಆಯೋಧ್ಯೆ ರಾಮ ಮಂದಿರ, ಮಥುರಾ ಕೃಷ್ಣ ಮಂದಿರದ ಮೇಲೆ ಆತ್ಮಾಹುತಿ ದಾಳಿ ಮಾಡುವುದಾಗಿ ಈ ಪತ್ರದ ಮೂಲಕ ಎಚ್ಚರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ ನೀಡುವುದಾಗಿ ಪತ್ರದಲ್ಲಿ ಬರೆಯಲಾಗಿದೆ. ಇಷ್ಟೇ ಅಲ್ಲ ನಿಷೇಧಕ್ಕೆ ದೊಡ್ಡ ಮಟ್ಟದಲ್ಲಿ ಪ್ರತೀಕಾರಾ ತೀರಿಸುವುದಾಗಿ ಎಚ್ಚರಿಸಿದೆ.

ಇದನ್ನೂ ಓದಿ: PFI ಬ್ಯಾನ್ ಬಳಿಕ ಕಿಲ್ಲಿಂಗ್ ಟಾಸ್ಕ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಹಿಟ್​ ಲಿಸ್ಟ್​ನಲ್ಲಿ ಯಾರಿದ್ದಾರೆ..?

ಮಹಾರಾಷ್ಟ್ರ ಬಿಜೆಪಿ ಶಾಸಕ ವಿಜಯ್ ಕುಮಾರ್ ದೇಶ್‌ಮುಖ್ ಅವರಿಗೆ ಈ ಪತ್ರ ಕಳುಹಿಸಲಾಗಿದೆ. ಪಿಎಫ್ಐ ನಾಯಕ ಮೊಹಮ್ಮದ್ ಶಫಿ ಬಿರಾಜ್‌ದಾರ್ ಹೆಸರಿನಲ್ಲಿ ಈ ಪತ್ರ ಬಂದಿದೆ. ಈ ಕುರಿತು ವಿಜಯ್ ಕುಮಾರ್ ದೇಶ್‌ಮುಖ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿಂದಿಯಲ್ಲಿ ಪತ್ರ ಬರೆಯಲಾಗಿದ್ದು, ಪಿಎಫ್ಐ ಸಂಘಟನೆ ನಿಷೇಧಕ್ಕೆ ಸೇಡು ತೀರಿಸಿಕೊಳ್ಳುವುದು ಖಚಿತ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಪವಿತ್ರ ಕ್ಷೇತ್ರ ಆಯೋಧ್ಯೆ ಹಾಗೂ ಮಥುರಾದ ಮೇಲೆ ಆತ್ಮಾಹುತಿ ದಾಳಿ ಮೂಲಕ ಮಂದಿರ ಸ್ಫೋಟಿಸಲಾಗುವುದು ಎಂದು ಪತ್ರದಲ್ಲಿ ಹೇಳಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು