AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ

ಜ.27ರಂದು ಜೈಲಿನಿಂದ ಶಶಿಕಲಾ ಬಿಡುಗಡೆಯಾಗಲಿದ್ದು, ಅವರು ನಮ್ಮ ಪಕ್ಷದಲ್ಲಿ ಇಲ್ಲ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ
ಪಳನಿಸ್ವಾಮಿ
ರಶ್ಮಿ ಕಲ್ಲಕಟ್ಟ
|

Updated on:Jan 20, 2021 | 12:31 PM

Share

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಎಂಟ್ರಿ ಕೊಡಲ್ಲ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. ಅಂದಹಾಗೆ, ಶಶಿಕಲಾ ಜನವರಿ 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಮಾಧ್ಯಮದವರು ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ವಿಚಾರದ ಬಗ್ಗೆ ಕೇಳಿದಾಗ  ‘ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಬರುವ ಸಾಧ್ಯತೆಯೇ ಇಲ್ಲ. ಅವರು ನಮ್ಮ ಪಕ್ಷದಲ್ಲಿ ಇಲ್ಲ’ ಎಂದಿದ್ದಾರೆ  ಪಳನಿಸ್ವಾಮಿ. ಈಗಾಗಲೇ ಜಯಲಲಿತಾ ಆಪ್ತೆ ಶಶಿಕಲಾರನ್ನ ಎಐಎಡಿಎಂಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ಆದರೆ ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷವನ್ನ ತಮ್ಮ ನಿಯಂತ್ರಣಕ್ಕೇ ತೆಗೆದುಕೊಳ್ಳಲು ಯತ್ನಿಸುವ ಸಾಧ್ಯತೆ ಇರುವುದರಿಂದ ಸಿಎಂ ಪಳನಿಸ್ವಾಮಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಗಮನಾರ್ಹವೆಂದ್ರೆ ಇದೇ ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ

Published On - 12:25 pm, Wed, 20 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್