AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು
ಶಶಿಕಲಾ
KUSHAL V
| Edited By: |

Updated on:Feb 10, 2021 | 3:10 PM

Share

ಚೆನ್ನೈ: ನಾಳೆ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ‌ ರಾಜಕೀಯ ನಾಯಕಿಗೆ ಬಿಗ್ ಶಾಕ್ ಸಿಕ್ಕಿದೆ. ಶಶಿಕಲಾ ನಟರಾಜನ್​​ಗೆ ತಮಿಳುನಾಡು ಸರ್ಕಾರ ಶಾಕ್​ ಕೊಟ್ಟಿದೆ.

ಹೌದು, ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ಶಶಿಕಲಾ ಅಕ್ರಮ ಆಸ್ತಿ ಸಂಪಾದನೆ ಕೇಸ್​​ನಲ್ಲಿ ಶಿಕ್ಷೆ ಅನುಭವಿಸಿ ರಿಲೀಸ್ ಆಗಿದ್ದಾರೆ. ಜೊತೆಗೆ, ಅವರ ಆಪ್ತೆ ಇಳವರಸಿ ಸಹ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಶಶಿಕಲಾ‌ ಸೋದರಳಿಯ ‌ಸುಧಾಕರನ್ ಇನ್ನೂ ಜೈಲಲ್ಲಿದ್ದಾರೆ.

ಏನೇ ಜವಾಬ್ದಾರಿ ನೀಡದೆ ಕೆಲಸ ಮಾಡಲು ಹೇಳಿದರೆ ಮಾಡುವೆ ಎಂದ ನಲಪಾಡ್​; ಯುವ ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಬಿತ್ತಾ ತೆರೆ?

Published On - 8:18 pm, Sun, 7 February 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ