AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು
ಶಶಿಕಲಾ
KUSHAL V
| Edited By: |

Updated on:Feb 10, 2021 | 3:10 PM

Share

ಚೆನ್ನೈ: ನಾಳೆ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ‌ ರಾಜಕೀಯ ನಾಯಕಿಗೆ ಬಿಗ್ ಶಾಕ್ ಸಿಕ್ಕಿದೆ. ಶಶಿಕಲಾ ನಟರಾಜನ್​​ಗೆ ತಮಿಳುನಾಡು ಸರ್ಕಾರ ಶಾಕ್​ ಕೊಟ್ಟಿದೆ.

ಹೌದು, ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ಶಶಿಕಲಾ ಅಕ್ರಮ ಆಸ್ತಿ ಸಂಪಾದನೆ ಕೇಸ್​​ನಲ್ಲಿ ಶಿಕ್ಷೆ ಅನುಭವಿಸಿ ರಿಲೀಸ್ ಆಗಿದ್ದಾರೆ. ಜೊತೆಗೆ, ಅವರ ಆಪ್ತೆ ಇಳವರಸಿ ಸಹ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಶಶಿಕಲಾ‌ ಸೋದರಳಿಯ ‌ಸುಧಾಕರನ್ ಇನ್ನೂ ಜೈಲಲ್ಲಿದ್ದಾರೆ.

ಏನೇ ಜವಾಬ್ದಾರಿ ನೀಡದೆ ಕೆಲಸ ಮಾಡಲು ಹೇಳಿದರೆ ಮಾಡುವೆ ಎಂದ ನಲಪಾಡ್​; ಯುವ ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಬಿತ್ತಾ ತೆರೆ?

Published On - 8:18 pm, Sun, 7 February 21

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ