AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು
ಶಶಿಕಲಾ
KUSHAL V
| Edited By: |

Updated on:Feb 10, 2021 | 3:10 PM

Share

ಚೆನ್ನೈ: ನಾಳೆ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ‌ ರಾಜಕೀಯ ನಾಯಕಿಗೆ ಬಿಗ್ ಶಾಕ್ ಸಿಕ್ಕಿದೆ. ಶಶಿಕಲಾ ನಟರಾಜನ್​​ಗೆ ತಮಿಳುನಾಡು ಸರ್ಕಾರ ಶಾಕ್​ ಕೊಟ್ಟಿದೆ.

ಹೌದು, ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ಶಶಿಕಲಾ ಅಕ್ರಮ ಆಸ್ತಿ ಸಂಪಾದನೆ ಕೇಸ್​​ನಲ್ಲಿ ಶಿಕ್ಷೆ ಅನುಭವಿಸಿ ರಿಲೀಸ್ ಆಗಿದ್ದಾರೆ. ಜೊತೆಗೆ, ಅವರ ಆಪ್ತೆ ಇಳವರಸಿ ಸಹ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಶಶಿಕಲಾ‌ ಸೋದರಳಿಯ ‌ಸುಧಾಕರನ್ ಇನ್ನೂ ಜೈಲಲ್ಲಿದ್ದಾರೆ.

ಏನೇ ಜವಾಬ್ದಾರಿ ನೀಡದೆ ಕೆಲಸ ಮಾಡಲು ಹೇಳಿದರೆ ಮಾಡುವೆ ಎಂದ ನಲಪಾಡ್​; ಯುವ ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಬಿತ್ತಾ ತೆರೆ?

Published On - 8:18 pm, Sun, 7 February 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು