AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು
ಶಶಿಕಲಾ
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 10, 2021 | 3:10 PM

Share

ಚೆನ್ನೈ: ನಾಳೆ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ‌ ರಾಜಕೀಯ ನಾಯಕಿಗೆ ಬಿಗ್ ಶಾಕ್ ಸಿಕ್ಕಿದೆ. ಶಶಿಕಲಾ ನಟರಾಜನ್​​ಗೆ ತಮಿಳುನಾಡು ಸರ್ಕಾರ ಶಾಕ್​ ಕೊಟ್ಟಿದೆ.

ಹೌದು, ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ಶಶಿಕಲಾ ಅಕ್ರಮ ಆಸ್ತಿ ಸಂಪಾದನೆ ಕೇಸ್​​ನಲ್ಲಿ ಶಿಕ್ಷೆ ಅನುಭವಿಸಿ ರಿಲೀಸ್ ಆಗಿದ್ದಾರೆ. ಜೊತೆಗೆ, ಅವರ ಆಪ್ತೆ ಇಳವರಸಿ ಸಹ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಶಶಿಕಲಾ‌ ಸೋದರಳಿಯ ‌ಸುಧಾಕರನ್ ಇನ್ನೂ ಜೈಲಲ್ಲಿದ್ದಾರೆ.

ಏನೇ ಜವಾಬ್ದಾರಿ ನೀಡದೆ ಕೆಲಸ ಮಾಡಲು ಹೇಳಿದರೆ ಮಾಡುವೆ ಎಂದ ನಲಪಾಡ್​; ಯುವ ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಬಿತ್ತಾ ತೆರೆ?

Published On - 8:18 pm, Sun, 7 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!