AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು

ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ನಾಳೆ ತಮಿಳುನಾಡಿಗೆ ಎಂಟ್ರಿ ಬೆನ್ನಲ್ಲೇ‌ ಶಶಿಕಲಾಗೆ ಬಿಗ್ ಶಾಕ್: ನಾಯಕಿ ಆಪ್ತೆ ಇಳವರಸಿ, ಸುಧಾಕರನ್ ಆಸ್ತಿ ಮುಟ್ಟುಗೋಲು
ಶಶಿಕಲಾ
KUSHAL V
| Edited By: |

Updated on:Feb 10, 2021 | 3:10 PM

Share

ಚೆನ್ನೈ: ನಾಳೆ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡುತ್ತಿರುವ ಬೆನ್ನಲ್ಲೇ‌ ರಾಜಕೀಯ ನಾಯಕಿಗೆ ಬಿಗ್ ಶಾಕ್ ಸಿಕ್ಕಿದೆ. ಶಶಿಕಲಾ ನಟರಾಜನ್​​ಗೆ ತಮಿಳುನಾಡು ಸರ್ಕಾರ ಶಾಕ್​ ಕೊಟ್ಟಿದೆ.

ಹೌದು, ಶಶಿಕಲಾ ಆಪ್ತೆ ಇಳವರಸಿ ಹಾಗೂ ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿದೆ. ಸುಧಾಕರನ್, ಇಳವರಸಿಗೆ ಸೇರಿದ 6 ಆಸ್ತಿಗಳನ್ನು 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಮುಟ್ಟುಗೋಲು ಹಾಕಿದೆ.

ಶಶಿಕಲಾ ಅಕ್ರಮ ಆಸ್ತಿ ಸಂಪಾದನೆ ಕೇಸ್​​ನಲ್ಲಿ ಶಿಕ್ಷೆ ಅನುಭವಿಸಿ ರಿಲೀಸ್ ಆಗಿದ್ದಾರೆ. ಜೊತೆಗೆ, ಅವರ ಆಪ್ತೆ ಇಳವರಸಿ ಸಹ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಶಶಿಕಲಾ‌ ಸೋದರಳಿಯ ‌ಸುಧಾಕರನ್ ಇನ್ನೂ ಜೈಲಲ್ಲಿದ್ದಾರೆ.

ಏನೇ ಜವಾಬ್ದಾರಿ ನೀಡದೆ ಕೆಲಸ ಮಾಡಲು ಹೇಳಿದರೆ ಮಾಡುವೆ ಎಂದ ನಲಪಾಡ್​; ಯುವ ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಬಿತ್ತಾ ತೆರೆ?

Published On - 8:18 pm, Sun, 7 February 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ