AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..

ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..
ಎಸ್​ಬಿಐ
TV9 Web
| Edited By: |

Updated on:Jun 30, 2021 | 10:40 AM

Share

ದೆಹಲಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ-SBI) ಜ್ಯೂನಿಯರ್​ ಅಸೋಸಿಯೇಟ್ಸ್​ಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್​ಬಿಐ ಕ್ಲರ್ಕ್​ ಹುದ್ದೆಗೆ ನಡೆಸಲಾಗುವ ಪ್ರಾಥಮಿಕ ಪರೀಕ್ಷೆ ದೇಶಾದ್ಯಂತ ವಿವಿಧ ಸೆಂಟರ್​ಗಳಲ್ಲಿ ಜೂ.10,11, 12 ಮತ್ತು 13ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಎಸ್​ಬಿಐ ವೆಬ್​ಸೈಟ್​ ಮೂಲಕವೇ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಅನುಸರಿಸಬೇಕಾದ ವಿಧಾನಗಳು ಇಲ್ಲಿವೆ..

1.ಮೊದಲು ಎಸ್​​ಬಿಐ (SBI) ವೆಬ್​ಸೈಟ್​ sbi.co.in ಭೇಟಿ ಕೊಡಿ. 2. ಆ ವೆಬ್​ಸೈಟ್​​ನಲ್ಲಿ ಲಭ್ಯವಿರುವ SBI Clerk Admit Card 2021 ಪ್ರಿಲಿಮ್ಸ್ ಲಿಂಕ್​ ಮೇಲೆ ಕ್ಲಿಕ್​ ಮಾಡಿ 3. ಅದರಲ್ಲಿ ನಿಮ್ಮ ಲಾಗಿನ್​ ವಿವರವನ್ನು ಸಲ್ಲಿಸಿ, ಸಬ್​ಮಿಟ್​ ಮಾಡಿ. 4. ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ 5. ಆ ಪ್ರವೇಶ ಪತ್ರದ ಕ್ಲಿಕ್​ ಮಾಡಿ ಡೌನ್​ಲೋಡ್ ಮಾಡಿಕೊಳ್ಳಿ. 6. ಅಡ್ಮಿಟ್​ ಕಾರ್ಡ್​ನ ಹಾರ್ಡ್​ ಕಾಪಿಯನ್ನೂ ಒಂದನ್ನು ತೆಗೆದಿಟ್ಟುಕೊಳ್ಳಿ.

ಈ ಬಾರಿ ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ. ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ಕಣಿವೆ ಪರೀಕ್ಷಾರ್ಥಿಗಳು ಮುಂದಿನ ಸೂಚನೆವರೆಗೆ ಕಾಯಬೇಕಿದೆ.

ಇದನ್ನೂ ಓದಿ: Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

(SBI clerk admit card 2021 released Check here to know how to download)

Published On - 10:39 am, Wed, 30 June 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ