AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..

ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..
ಎಸ್​ಬಿಐ
TV9 Web
| Edited By: |

Updated on:Jun 30, 2021 | 10:40 AM

Share

ದೆಹಲಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ-SBI) ಜ್ಯೂನಿಯರ್​ ಅಸೋಸಿಯೇಟ್ಸ್​ಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್​ಬಿಐ ಕ್ಲರ್ಕ್​ ಹುದ್ದೆಗೆ ನಡೆಸಲಾಗುವ ಪ್ರಾಥಮಿಕ ಪರೀಕ್ಷೆ ದೇಶಾದ್ಯಂತ ವಿವಿಧ ಸೆಂಟರ್​ಗಳಲ್ಲಿ ಜೂ.10,11, 12 ಮತ್ತು 13ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಎಸ್​ಬಿಐ ವೆಬ್​ಸೈಟ್​ ಮೂಲಕವೇ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಅನುಸರಿಸಬೇಕಾದ ವಿಧಾನಗಳು ಇಲ್ಲಿವೆ..

1.ಮೊದಲು ಎಸ್​​ಬಿಐ (SBI) ವೆಬ್​ಸೈಟ್​ sbi.co.in ಭೇಟಿ ಕೊಡಿ. 2. ಆ ವೆಬ್​ಸೈಟ್​​ನಲ್ಲಿ ಲಭ್ಯವಿರುವ SBI Clerk Admit Card 2021 ಪ್ರಿಲಿಮ್ಸ್ ಲಿಂಕ್​ ಮೇಲೆ ಕ್ಲಿಕ್​ ಮಾಡಿ 3. ಅದರಲ್ಲಿ ನಿಮ್ಮ ಲಾಗಿನ್​ ವಿವರವನ್ನು ಸಲ್ಲಿಸಿ, ಸಬ್​ಮಿಟ್​ ಮಾಡಿ. 4. ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ 5. ಆ ಪ್ರವೇಶ ಪತ್ರದ ಕ್ಲಿಕ್​ ಮಾಡಿ ಡೌನ್​ಲೋಡ್ ಮಾಡಿಕೊಳ್ಳಿ. 6. ಅಡ್ಮಿಟ್​ ಕಾರ್ಡ್​ನ ಹಾರ್ಡ್​ ಕಾಪಿಯನ್ನೂ ಒಂದನ್ನು ತೆಗೆದಿಟ್ಟುಕೊಳ್ಳಿ.

ಈ ಬಾರಿ ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ. ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ಕಣಿವೆ ಪರೀಕ್ಷಾರ್ಥಿಗಳು ಮುಂದಿನ ಸೂಚನೆವರೆಗೆ ಕಾಯಬೇಕಿದೆ.

ಇದನ್ನೂ ಓದಿ: Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

(SBI clerk admit card 2021 released Check here to know how to download)

Published On - 10:39 am, Wed, 30 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ