Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..

ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..
ಎಸ್​ಬಿಐ
Follow us
TV9 Web
| Updated By: Lakshmi Hegde

Updated on:Jun 30, 2021 | 10:40 AM

ದೆಹಲಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ-SBI) ಜ್ಯೂನಿಯರ್​ ಅಸೋಸಿಯೇಟ್ಸ್​ಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್​ಬಿಐ ಕ್ಲರ್ಕ್​ ಹುದ್ದೆಗೆ ನಡೆಸಲಾಗುವ ಪ್ರಾಥಮಿಕ ಪರೀಕ್ಷೆ ದೇಶಾದ್ಯಂತ ವಿವಿಧ ಸೆಂಟರ್​ಗಳಲ್ಲಿ ಜೂ.10,11, 12 ಮತ್ತು 13ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಎಸ್​ಬಿಐ ವೆಬ್​ಸೈಟ್​ ಮೂಲಕವೇ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಅನುಸರಿಸಬೇಕಾದ ವಿಧಾನಗಳು ಇಲ್ಲಿವೆ..

1.ಮೊದಲು ಎಸ್​​ಬಿಐ (SBI) ವೆಬ್​ಸೈಟ್​ sbi.co.in ಭೇಟಿ ಕೊಡಿ. 2. ಆ ವೆಬ್​ಸೈಟ್​​ನಲ್ಲಿ ಲಭ್ಯವಿರುವ SBI Clerk Admit Card 2021 ಪ್ರಿಲಿಮ್ಸ್ ಲಿಂಕ್​ ಮೇಲೆ ಕ್ಲಿಕ್​ ಮಾಡಿ 3. ಅದರಲ್ಲಿ ನಿಮ್ಮ ಲಾಗಿನ್​ ವಿವರವನ್ನು ಸಲ್ಲಿಸಿ, ಸಬ್​ಮಿಟ್​ ಮಾಡಿ. 4. ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ 5. ಆ ಪ್ರವೇಶ ಪತ್ರದ ಕ್ಲಿಕ್​ ಮಾಡಿ ಡೌನ್​ಲೋಡ್ ಮಾಡಿಕೊಳ್ಳಿ. 6. ಅಡ್ಮಿಟ್​ ಕಾರ್ಡ್​ನ ಹಾರ್ಡ್​ ಕಾಪಿಯನ್ನೂ ಒಂದನ್ನು ತೆಗೆದಿಟ್ಟುಕೊಳ್ಳಿ.

ಈ ಬಾರಿ ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ. ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ಕಣಿವೆ ಪರೀಕ್ಷಾರ್ಥಿಗಳು ಮುಂದಿನ ಸೂಚನೆವರೆಗೆ ಕಾಯಬೇಕಿದೆ.

ಇದನ್ನೂ ಓದಿ: Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

(SBI clerk admit card 2021 released Check here to know how to download)

Published On - 10:39 am, Wed, 30 June 21

ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ