AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..

ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ.

SBI Clerk Admit Card 2021: ಎಸ್​ಬಿಐ ಕ್ಲರ್ಕ್​ ಪ್ರಾಥಮಿಕ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ..
ಎಸ್​ಬಿಐ
Follow us
TV9 Web
| Updated By: Lakshmi Hegde

Updated on:Jun 30, 2021 | 10:40 AM

ದೆಹಲಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (ಎಸ್​ಬಿಐ-SBI) ಜ್ಯೂನಿಯರ್​ ಅಸೋಸಿಯೇಟ್ಸ್​ಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಸ್​ಬಿಐ ಕ್ಲರ್ಕ್​ ಹುದ್ದೆಗೆ ನಡೆಸಲಾಗುವ ಪ್ರಾಥಮಿಕ ಪರೀಕ್ಷೆ ದೇಶಾದ್ಯಂತ ವಿವಿಧ ಸೆಂಟರ್​ಗಳಲ್ಲಿ ಜೂ.10,11, 12 ಮತ್ತು 13ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಎಸ್​ಬಿಐ ವೆಬ್​ಸೈಟ್​ ಮೂಲಕವೇ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್​ಲೋಡ್​ ಮಾಡಿಕೊಳ್ಳಲು ಅನುಸರಿಸಬೇಕಾದ ವಿಧಾನಗಳು ಇಲ್ಲಿವೆ..

1.ಮೊದಲು ಎಸ್​​ಬಿಐ (SBI) ವೆಬ್​ಸೈಟ್​ sbi.co.in ಭೇಟಿ ಕೊಡಿ. 2. ಆ ವೆಬ್​ಸೈಟ್​​ನಲ್ಲಿ ಲಭ್ಯವಿರುವ SBI Clerk Admit Card 2021 ಪ್ರಿಲಿಮ್ಸ್ ಲಿಂಕ್​ ಮೇಲೆ ಕ್ಲಿಕ್​ ಮಾಡಿ 3. ಅದರಲ್ಲಿ ನಿಮ್ಮ ಲಾಗಿನ್​ ವಿವರವನ್ನು ಸಲ್ಲಿಸಿ, ಸಬ್​ಮಿಟ್​ ಮಾಡಿ. 4. ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ 5. ಆ ಪ್ರವೇಶ ಪತ್ರದ ಕ್ಲಿಕ್​ ಮಾಡಿ ಡೌನ್​ಲೋಡ್ ಮಾಡಿಕೊಳ್ಳಿ. 6. ಅಡ್ಮಿಟ್​ ಕಾರ್ಡ್​ನ ಹಾರ್ಡ್​ ಕಾಪಿಯನ್ನೂ ಒಂದನ್ನು ತೆಗೆದಿಟ್ಟುಕೊಳ್ಳಿ.

ಈ ಬಾರಿ ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ವ್ಯಾಲಿಯಿಂದ ಎಸ್​ಬಿಐ ಕ್ಲರ್ಕ್​ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಸದ್ಯ ಅಡ್ಮಿಟ್ ಕಾರ್ಡ್ ಬಿಡುಗಡೆಯಾಗಿಲ್ಲ. ಇವಿಷ್ಟು ಪ್ರದೇಶಗಳನ್ನು ಹೊರತುಪಡಿಸಿ ಬೇರೆಲ್ಲರ ಪ್ರವೇಶ ಪತ್ರ ಲಭ್ಯವಿದೆ. ಲಡಾಖ್​, ಲೇಹ್​ ಮತ್ತು ಕಾರ್ಗಿಲ್​ ಕಣಿವೆ ಪರೀಕ್ಷಾರ್ಥಿಗಳು ಮುಂದಿನ ಸೂಚನೆವರೆಗೆ ಕಾಯಬೇಕಿದೆ.

ಇದನ್ನೂ ಓದಿ: Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

(SBI clerk admit card 2021 released Check here to know how to download)

Published On - 10:39 am, Wed, 30 June 21

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ