AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ಸಹಪಾಠಿಗಳಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಬಂಧನ

ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ಸಹಪಾಠಿಗಳಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದ್ದು, ಮುಸ್ಲಿಂ ವಿದ್ಯಾರ್ಥಿಗೆ ತರಗತಿಯಲ್ಲಿ ಹಿಂದೂ ಸಹ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಕೇಳಿದ ಆರೋಪದ ಮೇಲೆ ಶಿಕ್ಷಕರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ಸಹಪಾಠಿಗಳಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಬಂಧನ
ಪೊಲೀಸ್ Image Credit source: India Today
ನಯನಾ ರಾಜೀವ್
|

Updated on: Sep 29, 2023 | 8:55 AM

Share

ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ಸಹಪಾಠಿಗಳಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರನ್ನು ಬಂಧಿಸಲಾಗಿದ್ದು, ಮುಸ್ಲಿಂ ವಿದ್ಯಾರ್ಥಿಗೆ ತರಗತಿಯಲ್ಲಿ ಹಿಂದೂ ಸಹ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಕೇಳಿದ ಆರೋಪದ ಮೇಲೆ ಶಿಕ್ಷಕರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ.

ಸೆಪ್ಟೆಂಬರ್ 26 ರಂದು ಈ ಘಟನೆ ನಡೆದಿದ್ದು, 5 ನೇ ತರಗತಿ ವಿದ್ಯಾರ್ಥಿಗೆ ಸಾಜಿಶ್ತಾ ಎಂದು ಗುರುತಿಸಲಾದ ಶಿಕ್ಷಕಿ ಕೆಲವು ಪ್ರಶ್ನೆಗಳನ್ನು ಕೇಳಿದ್ದರು. ಶಿಕ್ಷಕಿಯ ಪ್ರಶ್ನೆಗೆ ವಿದ್ಯಾರ್ಥಿಗಳಿಗೆ ಉತ್ತರಿಸಲು ಸಾಧ್ಯವಾಗದ ಕಾರಣ, ಶಿಕ್ಷಕಿ ಮುಸ್ಲಿಂ ಸಹ ವಿದ್ಯಾರ್ಥಿಗೆ ಹುಡುಗನಿಗೆ ಕಪಾಳಮೋಕ್ಷ ಮಾಡುವಂತೆ ಕೇಳಿದ್ದಾರೆ.

ಈ ಕಾರಣದಿಂದಾಗಿ ಹಿಂದೂ ವಿದ್ಯಾರ್ಥಿ ಖಿನ್ನತೆಗೆ ಜಾರಿದ್ದ, ಮನೆಗೆ ಬಂದಾಗ ಪೋಷಕರು ವಿದ್ಯಾರ್ಥಿಯ ಮುಖ ನೋಡಿ ಏನೋ ಆಗಿದೆ ಎಂದು ಅರಿತುಕೊಂಡಿದ್ದಾರೆ, ಆಮೇಲೆ ಪದೇ ಪದೇ ಬಾಲಕನ ಬಳಿ ಈ ವಿಚಾರ ಕೇಳಿದಾಗ ಅಂತಿಮವಾಗಿ ಶಿಕ್ಷಕಿಯ ವಿಚಾರವನ್ನು ಬಾಯ್ಬಿಟ್ಟಿದ್ದಾನೆ.

ಶಿಕ್ಷಕಿ ವಿರುದ್ಧ ಸೆಪ್ಟೆಂಬರ್ 27 ರಂದು ಪ್ರಕರಣ ದಾಖಲಿಸಲಾಗಿದೆ. ಪೊಲೀಸರು, ಸೆಪ್ಟೆಂಬರ್ 28 ರಂದು ಶಿಕ್ಷಕಿಯನ್ನು ಬಂಧಿಸಿದರು, ಶಾಲೆಯ ಅಧಿಕಾರಿಗಳು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್​ನಗರದ ಶಾಲೆಯೊಂದರಲ್ಲಿ ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಸೂಚಿಸಿದ ಶಿಕ್ಷಕರ ವಿರುದ್ಧವೂ ದೂರು ದಾಖಲಾಗಿತ್ತು, ಆ ಘಟನೆ ನಡೆದು ಒಂದು ತಿಂಗಳ ಬಳಿಕ ಈ ಘಟನೆ ನಡೆದಿದೆ.

ಈ ಶಿಕ್ಷಕರ ನಡವಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳು ಅಳುತ್ತಿರುವುದು ವಿದ್ಯಾರ್ಥಿಗಳನ್ನು ಸರದಿಯಲ್ಲಿ ನಿಲ್ಲಿಸಿ ಹೊಡೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು