Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಲಾಕ್ 3.0: ಶಾಲಾ ಕಾಲೇಜುಗಳನ್ನು ಆಗಸ್ಟ್ 31ರವರೆಗೆ ತೆರೆಯುವಂತಿಲ್ಲ

ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಇಂದು ಸಂಪುಟ ಸಭೆ ನಡೆಸಿದ ನಂತರ ಕೇಂದ್ರ ಗೃಹ ಸಚಿವಾಲಯವು ಅನ್ಲಾಕ್ 3.0 ಮಾರ್ಗಸೂಚಿ ಬಿಡುಗಡೆ ಮಾಡಿತು. ಮಾರ್ಗಸೂಚಿಯ ಪ್ರಕಾರ, ಅನ್ಲಾಕ್ 3.0 ನಲ್ಲಿ ರಾತ್ರಿ ಕರ್ಫ್ಯೂ ಇರುವುದಿಲ್ಲ. ಶಾಲಾ ಕಾಲೇಜುಗಳನ್ನು ಆಗಸ್ಟ್ 31ರ ವರೆಗೆ ತೆರೆಯದಂತೆ ಸೂಚಿಸಲಾಗಿದೆ. ಆದರೆ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಬಹುದಾಗಿದೆ. ಕ್ರೀಡಾಪಟು ಮತ್ತು ಕ್ರೀಡಾಸಕ್ತರಿಗೆ ಒಳ್ಳೆಯ ಸುದ್ದಿ ಇಲ್ಲ. ಕ್ರೀಡಾ ಚಟುವಟಿಕೆಗಳನ್ನು ಇನ್ನೂ ಸ್ವಲ್ಪ ಸಮಯದವರೆಗೆ […]

ಅನ್ಲಾಕ್ 3.0: ಶಾಲಾ ಕಾಲೇಜುಗಳನ್ನು ಆಗಸ್ಟ್ 31ರವರೆಗೆ ತೆರೆಯುವಂತಿಲ್ಲ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 30, 2020 | 11:03 AM

ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಇಂದು ಸಂಪುಟ ಸಭೆ ನಡೆಸಿದ ನಂತರ ಕೇಂದ್ರ ಗೃಹ ಸಚಿವಾಲಯವು ಅನ್ಲಾಕ್ 3.0 ಮಾರ್ಗಸೂಚಿ ಬಿಡುಗಡೆ ಮಾಡಿತು.

ಮಾರ್ಗಸೂಚಿಯ ಪ್ರಕಾರ, ಅನ್ಲಾಕ್ 3.0 ನಲ್ಲಿ ರಾತ್ರಿ ಕರ್ಫ್ಯೂ ಇರುವುದಿಲ್ಲ. ಶಾಲಾ ಕಾಲೇಜುಗಳನ್ನು ಆಗಸ್ಟ್ 31ರ ವರೆಗೆ ತೆರೆಯದಂತೆ ಸೂಚಿಸಲಾಗಿದೆ. ಆದರೆ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಬಹುದಾಗಿದೆ.

ಕ್ರೀಡಾಪಟು ಮತ್ತು ಕ್ರೀಡಾಸಕ್ತರಿಗೆ ಒಳ್ಳೆಯ ಸುದ್ದಿ ಇಲ್ಲ. ಕ್ರೀಡಾ ಚಟುವಟಿಕೆಗಳನ್ನು ಇನ್ನೂ ಸ್ವಲ್ಪ ಸಮಯದವರೆಗೆ ನಿರ್ಭಂಧಿಸಲು ಗೃಹ ಇಲಾಖೆ ನಿರ್ಧರಿಸಿದೆ. ಜೊತೆಗೆ ಸಿನಿಮಾ ಪ್ರಿಯರಿಗೂ ನಿರಾಶೆ ಕಾದಿದೆ. ಥಿಯೇಟರ್, ಈಜುಕೊಳ ಮತ್ತು ಮೆಟ್ರೊ ರೈಲು ಸೇವೆಯನ್ನು ಆರಂಭಿಸದಿರಲು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಬಾರ್, ಮನರಂಜನಾ ಪಾರ್ಕ್, ಅಸೆಂಬ್ಲಿ ಹಾಲ್ಗಳು ಮತ್ತಷ್ಟು ಸಮಯದವರೆಗೆ ಮುಚ್ಚಿರುತ್ತವೆ.

ಹಾಗೆಯೇ, ರಾಜಕೀಯ ಹಾಗೂ ಧಾರ್ಮಿಕ ಸಭೆ-ಸಮಾರಂಭಗಳಿಗೆ ನಿಷೇಧ ಮುಂದುವರಿದಿದೆ. ಆದರೆ ಕ್ರಮೇಣವಾಗಿ ವಿಮಾನಯಾನ ಪುನಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆಗಸ್ಟ 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆಚರಣೆಯಲ್ಲಿ ಭಾಗವಹಿಸುವವರು ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

Published On - 9:20 am, Thu, 30 July 20

ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್