AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ. ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. […]

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 02, 2020 | 4:08 PM

Share

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ.

ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. ಮಿಜೋರಾಂ, ಅಸ್ಸಾಂನ ನೆರೆಯ ರಾಜ್ಯವಾಗಿದ್ದು ಇಲ್ಲಿನ ಜನರಲ್ಲಿ ಆತಂಕ ಹೆಚ್ಚಿದೆ. ಈ ನಡುವೆಯೇ ಶಾಲೆಗಳನ್ನೂ ತೆರೆಯಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್​ ಲ್ಲಿಯೂ ಶಾಲೆಗಳು ಆರಂಭವಾಗಿವೆ.

Published On - 12:38 pm, Mon, 2 November 20

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು