AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ. ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. […]

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Nov 02, 2020 | 4:08 PM

Share

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ.

ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. ಮಿಜೋರಾಂ, ಅಸ್ಸಾಂನ ನೆರೆಯ ರಾಜ್ಯವಾಗಿದ್ದು ಇಲ್ಲಿನ ಜನರಲ್ಲಿ ಆತಂಕ ಹೆಚ್ಚಿದೆ. ಈ ನಡುವೆಯೇ ಶಾಲೆಗಳನ್ನೂ ತೆರೆಯಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್​ ಲ್ಲಿಯೂ ಶಾಲೆಗಳು ಆರಂಭವಾಗಿವೆ.

Published On - 12:38 pm, Mon, 2 November 20

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ