AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ. ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. […]

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 02, 2020 | 4:08 PM

Share

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ.

ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. ಮಿಜೋರಾಂ, ಅಸ್ಸಾಂನ ನೆರೆಯ ರಾಜ್ಯವಾಗಿದ್ದು ಇಲ್ಲಿನ ಜನರಲ್ಲಿ ಆತಂಕ ಹೆಚ್ಚಿದೆ. ಈ ನಡುವೆಯೇ ಶಾಲೆಗಳನ್ನೂ ತೆರೆಯಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್​ ಲ್ಲಿಯೂ ಶಾಲೆಗಳು ಆರಂಭವಾಗಿವೆ.

Published On - 12:38 pm, Mon, 2 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!