AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ. ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. […]

ಏಳು ತಿಂಗಳ ಬಳಿಕ ಅಸ್ಸಾಂನಲ್ಲಿ ಶಾಲೆಗಳು ರೀ ಓಪನ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 02, 2020 | 4:08 PM

Share

ಕೊರೊನಾ ಕಾಟಕ್ಕೆ ಹೆದರಿ ಕಳೆದ ಏಳು ತಿಂಗಳಿನಿಂದ ಮುಚ್ಚಿದ್ದ ಶಾಲೆ ಬಾಗಿಲುಗಳು ಇಂದು ತೆರೆದುಕೊಂಡಿವೆ. ಅಸ್ಸಾಂನ ಗುವಾಹಟಿಯಲ್ಲಿ ಇಂದಿನಿಂದ ಶಾಲೆಗಳು ಪುನಾರಂಭಗೊಂಡಿವೆ.

ಕೊರೊನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು 7 ತಿಂಗಳ ಬಳಿಕ ಪುನಾರಂಭವಾಗುತ್ತಿದೆ. ಇನ್ನು ಶಾಲೆಗಳಲ್ಲಿ ಸರ್ಕಾರ ನೀಡಿರುವ ಎಲ್ಲಾ ರೀತಿಯ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಫೇಸ್ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಇನ್ನು, ಈ ಮಧ್ಯೆ ಈಶಾನ್ಯ ರಾಜ್ಯಗಳ ಪೈಕಿ ಒಂದಾದ ಮಿಜೋರಾಂನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಮೊದಲ ಸಾವು ಸಂಭವಿಸಿದೆ. ಮಿಜೋರಾಂ, ಅಸ್ಸಾಂನ ನೆರೆಯ ರಾಜ್ಯವಾಗಿದ್ದು ಇಲ್ಲಿನ ಜನರಲ್ಲಿ ಆತಂಕ ಹೆಚ್ಚಿದೆ. ಈ ನಡುವೆಯೇ ಶಾಲೆಗಳನ್ನೂ ತೆರೆಯಲಾಗಿದೆ. ಉತ್ತರಾಖಂಡದ ಡೆಹ್ರಾಡೂನ್​ ಲ್ಲಿಯೂ ಶಾಲೆಗಳು ಆರಂಭವಾಗಿವೆ.

Published On - 12:38 pm, Mon, 2 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?