AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್

ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್
ನೊಯ್ಡಾ ಅಪಾರ್ಟ್​ಮೆಂಟ್ ಗಲಾಟೆಯ ದೃಶ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 21, 2022 | 1:08 PM

Share

ನೋಯ್ಡಾ: ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ (Noida) ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಪಾರ್ಟ್​ಮೆಂಟ್ ನಿವಾಸಿಗಳು ಮತ್ತು ಸೆಕ್ಯುರಿಟಿ ಗಾರ್ಡ್​ಗಳ ನಡುವೆ ಗಲಾಟೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ಹೊಡೆದಾಡಿಕೊಳ್ಳುತ್ತಿದ್ದು, ಸೆಕ್ಯುರಿಟಿ ಗಾರ್ಡ್​ಗಳು ಅವರನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ

ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ಎಒಎ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಸೆಕ್ಟರ್ -113 ವ್ಯಾಪ್ತಿಯ ಹೈಡ್ ಪಾರ್ಕ್ ಸೊಸೈಟಿಯಲ್ಲಿ 2 ಗುಂಪಿನ ನಡುವೆ ವಿವಾದ ನಡೆಯುತ್ತಿದ್ದು, ಈ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 107/116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ 2 ಗುಂಪುಗಳ ಜನರ ನಡುವೆ ನಿನ್ನೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನೋಯ್ಡಾ ಡಿಸಿಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Fri, 21 October 22

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ