AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttrakhand: ನದಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಕಾಪಾಡಿದ ಎಸ್‌ಡಿಆರ್‌ಎಫ್, ಇಲ್ಲಿದೆ ಆ ಸಾಹಸದ ವಿಡಿಯೋ

ಕಾರೊಂದು ನದಿಗೆ ಬಿದ್ದು ನದಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಾಜ್ಯ ವಿಪತ್ತು ಸ್ಪಂದನಾ ತಂಡ ತಡರಾತ್ರಿ ಕಾರ್ಯಾಚರಣೆಯಲ್ಲಿ ರಕ್ಷಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅವರನ್ನು ರಕ್ಷಿಸುವ ಮೊದಲು ಪೌರಿ ಗಡ್ವಾಲ್ ಜಿಲ್ಲೆಯ ಶ್ರೀಯಂತ್ರ ತಪೂ ಬಳಿ ನದಿಯ ಮಧ್ಯದಲ್ಲಿ ಆ ವ್ಯಕ್ತಿ ಸಿಲುಕಿಕೊಂಡಿದ್ದ.

Uttrakhand: ನದಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಕಾಪಾಡಿದ ಎಸ್‌ಡಿಆರ್‌ಎಫ್, ಇಲ್ಲಿದೆ ಆ ಸಾಹಸದ ವಿಡಿಯೋ
SDRF rescued a man stuck in the river, here is the video of that adventure
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 08, 2022 | 10:41 AM

ಪೌರಿ ಗಡ್ವಾಲ್ : ಉತ್ತರಾಖಂಡದಲ್ಲಿ (Uttrakhand) ಕಾರೊಂದು ನದಿಗೆ ಬಿದ್ದು ನದಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ರಾಜ್ಯ ವಿಪತ್ತು ಸ್ಪಂದನಾ ತಂಡ ತಡರಾತ್ರಿ ಕಾರ್ಯಾಚರಣೆಯಲ್ಲಿ ರಕ್ಷಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಅವರನ್ನು ರಕ್ಷಿಸುವ ಮೊದಲು ಪೌರಿ ಗಡ್ವಾಲ್ ಜಿಲ್ಲೆಯ ಶ್ರೀಯಂತ್ರ ತಪೂ ಬಳಿ ನದಿಯ ಮಧ್ಯದಲ್ಲಿ ಆ ವ್ಯಕ್ತಿ ಸಿಲುಕಿಕೊಂಡಿದ್ದ.

ಈ 55 ಸೆಕೆಂಡುಗಳ ವೀಡಿಯೊದಲ್ಲಿ, ವ್ಯಕ್ತಿಯೊಬ್ಬ ತನ್ನ ಕಾರಿನ ಛಾವಣಿಯ ಮೇಲೆ ಕುಳಿತಿರುವುದನ್ನು ಕಾಣಬಹುದು. ಎಸ್‌ಡಿಆರ್‌ಎಫ್ ತಂಡ ಆ ವ್ಯಕ್ತಿಯನ್ನು ರಕ್ಷಿಸಲು ನೀರಿನಲ್ಲಿ ಹಗ್ಗಗಳನ್ನು ಬಳಸಿ ಇಳಿಜಾರಿನ ಕೆಳಗೆ ಏರುತ್ತಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು. ಕೊನೆಗೂ ಆ ವ್ಯಕ್ತಿಯನ್ನು ಎಸ್‌ಡಿಆರ್‌ಎಫ್ ತಂಡ ಕಾಪಾಡಿದೆ. ರಕ್ಷಿಸಲ್ಪಟ್ಟ ವ್ಯಕ್ತಿ ಸ್ಥಳೀಯ ನಿವಾಸಿಯಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

Published On - 10:41 am, Sat, 8 October 22

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ