AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ. ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ […]

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 03, 2020 | 5:04 PM

Share

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ.

ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ ಆಗಲಿದೆ. ಡಿಪಿಆರ್ ಸಿದ್ಧಪಡಿಸಲು ಬಿಡ್ ಆಹ್ವಾನ ಮಾಡಲಾಗಿದೆ.

ಸದ್ಯಕ್ಕೆ ದೆಹಲಿ-ವಾರಾಣಸಿ ಮಧ್ಯೆ ವಂದೇ ಭಾರತ್ ಸಂಚಾರವಾಗುತ್ತಿದೆ. ದೆಹಲಿ-ವಾರಾಣಸಿ ಮಧ್ಯೆ 865 ಕಿ.ಮೀ. ಅಂತರ ಇದೆ. ವಾರಾಣಸಿ ತಲುಪಲು ವಂದೇ ಭಾರತ್ ರೈಲಿಗೆ 8 ಗಂಟೆ ಸಮಯಾವಕಾಶ ತಗಲುತ್ತದೆ.  ಆದರೆ ಬುಲೆಟ್ ಟ್ರೇನ್ 4.5 ಗಂಟೆಯಲ್ಲಿ ಈ ದೂರವನ್ನು ಕ್ರಮಿಸಲಿದೆ. ಮಾರ್ಗ ಮಧ್ಯೆ ನೋಯ್ಡಾ, ಆಗ್ರಾ, ಕಾನ್ಪುರ, ಲಖನೌನಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ.

Published On - 5:03 pm, Fri, 3 July 20

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು