AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ. ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ […]

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!
ಸಾಧು ಶ್ರೀನಾಥ್​
|

Updated on:Jul 03, 2020 | 5:04 PM

Share

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ.

ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ ಆಗಲಿದೆ. ಡಿಪಿಆರ್ ಸಿದ್ಧಪಡಿಸಲು ಬಿಡ್ ಆಹ್ವಾನ ಮಾಡಲಾಗಿದೆ.

ಸದ್ಯಕ್ಕೆ ದೆಹಲಿ-ವಾರಾಣಸಿ ಮಧ್ಯೆ ವಂದೇ ಭಾರತ್ ಸಂಚಾರವಾಗುತ್ತಿದೆ. ದೆಹಲಿ-ವಾರಾಣಸಿ ಮಧ್ಯೆ 865 ಕಿ.ಮೀ. ಅಂತರ ಇದೆ. ವಾರಾಣಸಿ ತಲುಪಲು ವಂದೇ ಭಾರತ್ ರೈಲಿಗೆ 8 ಗಂಟೆ ಸಮಯಾವಕಾಶ ತಗಲುತ್ತದೆ.  ಆದರೆ ಬುಲೆಟ್ ಟ್ರೇನ್ 4.5 ಗಂಟೆಯಲ್ಲಿ ಈ ದೂರವನ್ನು ಕ್ರಮಿಸಲಿದೆ. ಮಾರ್ಗ ಮಧ್ಯೆ ನೋಯ್ಡಾ, ಆಗ್ರಾ, ಕಾನ್ಪುರ, ಲಖನೌನಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ.

Published On - 5:03 pm, Fri, 3 July 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ