AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ. ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ […]

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 03, 2020 | 5:04 PM

Share

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ.

ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ ಆಗಲಿದೆ. ಡಿಪಿಆರ್ ಸಿದ್ಧಪಡಿಸಲು ಬಿಡ್ ಆಹ್ವಾನ ಮಾಡಲಾಗಿದೆ.

ಸದ್ಯಕ್ಕೆ ದೆಹಲಿ-ವಾರಾಣಸಿ ಮಧ್ಯೆ ವಂದೇ ಭಾರತ್ ಸಂಚಾರವಾಗುತ್ತಿದೆ. ದೆಹಲಿ-ವಾರಾಣಸಿ ಮಧ್ಯೆ 865 ಕಿ.ಮೀ. ಅಂತರ ಇದೆ. ವಾರಾಣಸಿ ತಲುಪಲು ವಂದೇ ಭಾರತ್ ರೈಲಿಗೆ 8 ಗಂಟೆ ಸಮಯಾವಕಾಶ ತಗಲುತ್ತದೆ.  ಆದರೆ ಬುಲೆಟ್ ಟ್ರೇನ್ 4.5 ಗಂಟೆಯಲ್ಲಿ ಈ ದೂರವನ್ನು ಕ್ರಮಿಸಲಿದೆ. ಮಾರ್ಗ ಮಧ್ಯೆ ನೋಯ್ಡಾ, ಆಗ್ರಾ, ಕಾನ್ಪುರ, ಲಖನೌನಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ.

Published On - 5:03 pm, Fri, 3 July 20

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ