AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ. ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ […]

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!
ಸಾಧು ಶ್ರೀನಾಥ್​
|

Updated on:Jul 03, 2020 | 5:04 PM

Share

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ.

ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ ಆಗಲಿದೆ. ಡಿಪಿಆರ್ ಸಿದ್ಧಪಡಿಸಲು ಬಿಡ್ ಆಹ್ವಾನ ಮಾಡಲಾಗಿದೆ.

ಸದ್ಯಕ್ಕೆ ದೆಹಲಿ-ವಾರಾಣಸಿ ಮಧ್ಯೆ ವಂದೇ ಭಾರತ್ ಸಂಚಾರವಾಗುತ್ತಿದೆ. ದೆಹಲಿ-ವಾರಾಣಸಿ ಮಧ್ಯೆ 865 ಕಿ.ಮೀ. ಅಂತರ ಇದೆ. ವಾರಾಣಸಿ ತಲುಪಲು ವಂದೇ ಭಾರತ್ ರೈಲಿಗೆ 8 ಗಂಟೆ ಸಮಯಾವಕಾಶ ತಗಲುತ್ತದೆ.  ಆದರೆ ಬುಲೆಟ್ ಟ್ರೇನ್ 4.5 ಗಂಟೆಯಲ್ಲಿ ಈ ದೂರವನ್ನು ಕ್ರಮಿಸಲಿದೆ. ಮಾರ್ಗ ಮಧ್ಯೆ ನೋಯ್ಡಾ, ಆಗ್ರಾ, ಕಾನ್ಪುರ, ಲಖನೌನಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ.

Published On - 5:03 pm, Fri, 3 July 20

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!