AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ […]

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 27, 2020 | 7:49 AM

Share

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ.

ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ ದಂಪತಿಗೆ 37 ವರ್ಷದ ಸಾಕ್ಷಿ, 33 ವರ್ಷದ ಸಾನಿಯಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ‌.

ಈಗ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಹಾಗೂ 2ನೇ ಮದುವೆಯಾಗಲು ಹೊರಟಿರುವ ಕ್ಯಾರೋಲಿನ್ ಬ್ರೋಸಾರ್ಡ್ ಗೆ 18 ವರ್ಷದ ಮಗಳಿದ್ದಾಳೆ. ಸದ್ಯ ಲಂಡನ್​ನಲ್ಲಿರುವ ಹರೀಶ್ ಅಲ್ಲೇ ಕ್ಯಾರೋಲಿನ್ ಜೊತೆಗೆ ವಿವಾಹ ಆಗಲಿದ್ದಾರೆ‌.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?