AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ […]

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ
ಆಯೇಷಾ ಬಾನು
|

Updated on: Oct 27, 2020 | 7:49 AM

Share

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ.

ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ ದಂಪತಿಗೆ 37 ವರ್ಷದ ಸಾಕ್ಷಿ, 33 ವರ್ಷದ ಸಾನಿಯಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ‌.

ಈಗ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಹಾಗೂ 2ನೇ ಮದುವೆಯಾಗಲು ಹೊರಟಿರುವ ಕ್ಯಾರೋಲಿನ್ ಬ್ರೋಸಾರ್ಡ್ ಗೆ 18 ವರ್ಷದ ಮಗಳಿದ್ದಾಳೆ. ಸದ್ಯ ಲಂಡನ್​ನಲ್ಲಿರುವ ಹರೀಶ್ ಅಲ್ಲೇ ಕ್ಯಾರೋಲಿನ್ ಜೊತೆಗೆ ವಿವಾಹ ಆಗಲಿದ್ದಾರೆ‌.

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?