AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ […]

65ರ ಹರೆಯದಲ್ಲಿ ಮತ್ತೆ ಸಪ್ತಪದಿ ತುಳಿಯಲು ಸಜ್ಜಾದ ಹಿರಿಯ ವಕೀಲ ಹರೀಶ್‌ ಸಾಳ್ವೆ
ಆಯೇಷಾ ಬಾನು
|

Updated on: Oct 27, 2020 | 7:49 AM

Share

ದೆಹಲಿ: ಕುಲಭೂಷನ್ ಜಾಧವ್ ನೇಣುಶಿಕ್ಷೆ ತಪ್ಪಿಸಲು ಭಾರತದ ಪರ ಐಸಿಜೆಯಲ್ಲಿ ವಾದಿಸಿದ ಹಿರಿಯ ವಕೀಲ ಹರೀಶ್‌ ಸಾಳ್ವೆ 65 ರ ಹರೆಯದಲ್ಲೂ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಮೊದಲನೇ ಪತ್ನಿಗೆ ವಿಚ್ಛೇದನ ನೀಡಿರುವ ಹರೀಶ್ ಸಾಳ್ವೆ ಲಂಡನ್​ನ‌ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರ ಜೊತೆ 2ನೇ ವಿವಾಹ ಮಾಡಿಕೊಳ್ಳಲಿದ್ದಾರೆ.

ಕೇಂದ್ರ ಸರ್ಕಾರದ ಮಾಜಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದ ಹರೀಶ್ ಸಾಳ್ವೆ. ದೇಶದಲ್ಲಿ ಅತಿ ಹೆಚ್ಚು ಶುಲ್ಕ ಪಡೆಯುವ ಹಿರಿಯ ವಕೀಲರಾಗಿದ್ದಾರೆ. ಹರೀಶ್ ಸಾಳ್ವೆ- ಮೀನಾಕ್ಷಿ ಸಾಳ್ವೆ ದಂಪತಿಗೆ 37 ವರ್ಷದ ಸಾಕ್ಷಿ, 33 ವರ್ಷದ ಸಾನಿಯಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ‌.

ಈಗ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಹಾಗೂ 2ನೇ ಮದುವೆಯಾಗಲು ಹೊರಟಿರುವ ಕ್ಯಾರೋಲಿನ್ ಬ್ರೋಸಾರ್ಡ್ ಗೆ 18 ವರ್ಷದ ಮಗಳಿದ್ದಾಳೆ. ಸದ್ಯ ಲಂಡನ್​ನಲ್ಲಿರುವ ಹರೀಶ್ ಅಲ್ಲೇ ಕ್ಯಾರೋಲಿನ್ ಜೊತೆಗೆ ವಿವಾಹ ಆಗಲಿದ್ದಾರೆ‌.

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ