ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ
ನೀಲಂImage Credit source: ABP Live
Follow us
|

Updated on: Dec 13, 2023 | 6:42 PM

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಇಬ್ಬರು ಪ್ರೇಕ್ಷಕರ ಗ್ಯಾಲರಿ ಮೂಲಕ ಸದನಕ್ಕೆ ನುಗ್ಗಿ ಸ್ಮೋಕ್​ ಬಾಂಬ್ ಎಸೆದಿದ್ದರು. ಅವರನ್ನು ಸಾಗರ್ ಹಾಗೂ ಮೈಸೂರು ಮೂಲದ ಮನೋರಂಜನ್ ಎಂಬುದು ತಿಳಿದುಬಂದಿದೆ.

ನಾವು ಯಾವ ಉಗ್ರ ಸಂಘಟನೆಗಳಿಗೆ ಸೇರಿದವರಲ್ಲ ನಿರುದ್ಯೋಗದ ಕಾರಣ ಹೀಗೆ ಮಾಡಿದ್ದೇವೆ, ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡಲು ಹೋದರೆ ಲಾಠಿ ಚಾರ್ಜ್​ ಮೂಲಕ ಜೈಲಿಗಟ್ಟುತ್ತಾರೆ, ಚಿತ್ರಹಿಂಸೆ ನೀಡುತ್ತಾರೆ. ನಾವು ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಎಲ್ಲಾ ಕಡೆಯು ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ನೀಲಂ ತಾಯಿ ಹೇಳಿದ್ದೇನು? ಮಗಳು ಚೆನ್ನಾಗಿ ಓದಿಕೊಂಡಿದ್ದಾಳೆ, ಕೆಲಸ ಸಿಕ್ಕಿಲ್ಲ ಎಂದು ನೊಂದಿದ್ದಾಳೆ, ನಾನು ಚೆನ್ನಾಗಿ ಓದಿದ್ದೇನೆ ಆದರೆ ಕೆಲಸವಿಲ್ಲ ಎಂದು ಯಾವಾಗಲೂ ಹೇಳುತ್ತಲೇ ಇರುತ್ತಿದ್ದಳು.  ನೀಲಂ ಮತ್ತು ಅಮೋಲ್ ಶಿಂಧೆ ಹೊರತುಪಡಿಸಿ, ಲೋಕಸಭೆಯ ಕಲಾಪದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಸದನದ ಒಳಗೆ ಜಿಗಿದು ಹೊಗೆ ಹರಡಿದ ಇಬ್ಬರು ಜನರನ್ನು ಪೊಲೀಸರು ಬಂಧಿಸಿದ್ದಾರೆ, ಸಾಗರ್ ಮತ್ತು ಮನೋರಂಜನ್. ಒಟ್ಟು ಆರು ಮಂದಿ ಭಾಗಿಯಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ