AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ
ನೀಲಂImage Credit source: ABP Live
ನಯನಾ ರಾಜೀವ್
|

Updated on: Dec 13, 2023 | 6:42 PM

Share

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಇಬ್ಬರು ಪ್ರೇಕ್ಷಕರ ಗ್ಯಾಲರಿ ಮೂಲಕ ಸದನಕ್ಕೆ ನುಗ್ಗಿ ಸ್ಮೋಕ್​ ಬಾಂಬ್ ಎಸೆದಿದ್ದರು. ಅವರನ್ನು ಸಾಗರ್ ಹಾಗೂ ಮೈಸೂರು ಮೂಲದ ಮನೋರಂಜನ್ ಎಂಬುದು ತಿಳಿದುಬಂದಿದೆ.

ನಾವು ಯಾವ ಉಗ್ರ ಸಂಘಟನೆಗಳಿಗೆ ಸೇರಿದವರಲ್ಲ ನಿರುದ್ಯೋಗದ ಕಾರಣ ಹೀಗೆ ಮಾಡಿದ್ದೇವೆ, ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡಲು ಹೋದರೆ ಲಾಠಿ ಚಾರ್ಜ್​ ಮೂಲಕ ಜೈಲಿಗಟ್ಟುತ್ತಾರೆ, ಚಿತ್ರಹಿಂಸೆ ನೀಡುತ್ತಾರೆ. ನಾವು ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಎಲ್ಲಾ ಕಡೆಯು ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ನೀಲಂ ತಾಯಿ ಹೇಳಿದ್ದೇನು? ಮಗಳು ಚೆನ್ನಾಗಿ ಓದಿಕೊಂಡಿದ್ದಾಳೆ, ಕೆಲಸ ಸಿಕ್ಕಿಲ್ಲ ಎಂದು ನೊಂದಿದ್ದಾಳೆ, ನಾನು ಚೆನ್ನಾಗಿ ಓದಿದ್ದೇನೆ ಆದರೆ ಕೆಲಸವಿಲ್ಲ ಎಂದು ಯಾವಾಗಲೂ ಹೇಳುತ್ತಲೇ ಇರುತ್ತಿದ್ದಳು.  ನೀಲಂ ಮತ್ತು ಅಮೋಲ್ ಶಿಂಧೆ ಹೊರತುಪಡಿಸಿ, ಲೋಕಸಭೆಯ ಕಲಾಪದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಸದನದ ಒಳಗೆ ಜಿಗಿದು ಹೊಗೆ ಹರಡಿದ ಇಬ್ಬರು ಜನರನ್ನು ಪೊಲೀಸರು ಬಂಧಿಸಿದ್ದಾರೆ, ಸಾಗರ್ ಮತ್ತು ಮನೋರಂಜನ್. ಒಟ್ಟು ಆರು ಮಂದಿ ಭಾಗಿಯಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ