AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ
ನೀಲಂImage Credit source: ABP Live
ನಯನಾ ರಾಜೀವ್
|

Updated on: Dec 13, 2023 | 6:42 PM

Share

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಇಬ್ಬರು ಪ್ರೇಕ್ಷಕರ ಗ್ಯಾಲರಿ ಮೂಲಕ ಸದನಕ್ಕೆ ನುಗ್ಗಿ ಸ್ಮೋಕ್​ ಬಾಂಬ್ ಎಸೆದಿದ್ದರು. ಅವರನ್ನು ಸಾಗರ್ ಹಾಗೂ ಮೈಸೂರು ಮೂಲದ ಮನೋರಂಜನ್ ಎಂಬುದು ತಿಳಿದುಬಂದಿದೆ.

ನಾವು ಯಾವ ಉಗ್ರ ಸಂಘಟನೆಗಳಿಗೆ ಸೇರಿದವರಲ್ಲ ನಿರುದ್ಯೋಗದ ಕಾರಣ ಹೀಗೆ ಮಾಡಿದ್ದೇವೆ, ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡಲು ಹೋದರೆ ಲಾಠಿ ಚಾರ್ಜ್​ ಮೂಲಕ ಜೈಲಿಗಟ್ಟುತ್ತಾರೆ, ಚಿತ್ರಹಿಂಸೆ ನೀಡುತ್ತಾರೆ. ನಾವು ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಎಲ್ಲಾ ಕಡೆಯು ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ನೀಲಂ ತಾಯಿ ಹೇಳಿದ್ದೇನು? ಮಗಳು ಚೆನ್ನಾಗಿ ಓದಿಕೊಂಡಿದ್ದಾಳೆ, ಕೆಲಸ ಸಿಕ್ಕಿಲ್ಲ ಎಂದು ನೊಂದಿದ್ದಾಳೆ, ನಾನು ಚೆನ್ನಾಗಿ ಓದಿದ್ದೇನೆ ಆದರೆ ಕೆಲಸವಿಲ್ಲ ಎಂದು ಯಾವಾಗಲೂ ಹೇಳುತ್ತಲೇ ಇರುತ್ತಿದ್ದಳು.  ನೀಲಂ ಮತ್ತು ಅಮೋಲ್ ಶಿಂಧೆ ಹೊರತುಪಡಿಸಿ, ಲೋಕಸಭೆಯ ಕಲಾಪದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಸದನದ ಒಳಗೆ ಜಿಗಿದು ಹೊಗೆ ಹರಡಿದ ಇಬ್ಬರು ಜನರನ್ನು ಪೊಲೀಸರು ಬಂಧಿಸಿದ್ದಾರೆ, ಸಾಗರ್ ಮತ್ತು ಮನೋರಂಜನ್. ಒಟ್ಟು ಆರು ಮಂದಿ ಭಾಗಿಯಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?