AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ
ನೀಲಂImage Credit source: ABP Live
Follow us
ನಯನಾ ರಾಜೀವ್
|

Updated on: Dec 13, 2023 | 6:42 PM

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಇಬ್ಬರು ಪ್ರೇಕ್ಷಕರ ಗ್ಯಾಲರಿ ಮೂಲಕ ಸದನಕ್ಕೆ ನುಗ್ಗಿ ಸ್ಮೋಕ್​ ಬಾಂಬ್ ಎಸೆದಿದ್ದರು. ಅವರನ್ನು ಸಾಗರ್ ಹಾಗೂ ಮೈಸೂರು ಮೂಲದ ಮನೋರಂಜನ್ ಎಂಬುದು ತಿಳಿದುಬಂದಿದೆ.

ನಾವು ಯಾವ ಉಗ್ರ ಸಂಘಟನೆಗಳಿಗೆ ಸೇರಿದವರಲ್ಲ ನಿರುದ್ಯೋಗದ ಕಾರಣ ಹೀಗೆ ಮಾಡಿದ್ದೇವೆ, ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡಲು ಹೋದರೆ ಲಾಠಿ ಚಾರ್ಜ್​ ಮೂಲಕ ಜೈಲಿಗಟ್ಟುತ್ತಾರೆ, ಚಿತ್ರಹಿಂಸೆ ನೀಡುತ್ತಾರೆ. ನಾವು ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಎಲ್ಲಾ ಕಡೆಯು ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ನೀಲಂ ತಾಯಿ ಹೇಳಿದ್ದೇನು? ಮಗಳು ಚೆನ್ನಾಗಿ ಓದಿಕೊಂಡಿದ್ದಾಳೆ, ಕೆಲಸ ಸಿಕ್ಕಿಲ್ಲ ಎಂದು ನೊಂದಿದ್ದಾಳೆ, ನಾನು ಚೆನ್ನಾಗಿ ಓದಿದ್ದೇನೆ ಆದರೆ ಕೆಲಸವಿಲ್ಲ ಎಂದು ಯಾವಾಗಲೂ ಹೇಳುತ್ತಲೇ ಇರುತ್ತಿದ್ದಳು.  ನೀಲಂ ಮತ್ತು ಅಮೋಲ್ ಶಿಂಧೆ ಹೊರತುಪಡಿಸಿ, ಲೋಕಸಭೆಯ ಕಲಾಪದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಸದನದ ಒಳಗೆ ಜಿಗಿದು ಹೊಗೆ ಹರಡಿದ ಇಬ್ಬರು ಜನರನ್ನು ಪೊಲೀಸರು ಬಂಧಿಸಿದ್ದಾರೆ, ಸಾಗರ್ ಮತ್ತು ಮನೋರಂಜನ್. ಒಟ್ಟು ಆರು ಮಂದಿ ಭಾಗಿಯಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು