AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

ಟಿಫಿನ್​ ಬಾಕ್ಸ್​ನಲ್ಲಿ ಪತ್ತೆಯಾಯ್ತು ಸ್ಫೋಟಕ; ದೊಡ್ಡಮಟ್ಟದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 09, 2021 | 3:37 PM

Share

ಪಂಜಾಬ್​: ಇಲ್ಲಿನ ಅಮೃತಸರ್​​ನ ದಲೆಕೆ ಎಂಬ ಗ್ರಾಮದಲ್ಲಿ ತಿಂಡಿಯ ಬಾಕ್ಸ್​​ನಲ್ಲಿ (ಟಿಫಿನ್ ಬಾಕ್ಸ್​) ಐಇಡಿ (IED) ಪತ್ತೆಯಾಗಿದೆ. ಸ್ವಾತಂತ್ರ್ಯ ದಿನ ಕೆಲವೇ ದಿನ ಇರುವಾಗ ಹೀಗೆ ಮಗುವೊಂದರ ಟಿಫಿನ್ ಬಾಕ್ಸ್​ನಲ್ಲಿ ಐಇಡಿ ಕಾಣಿಸಿಕೊಂಡಿದ್ದು ತೀವ್ರ ಆತಂಕವನ್ನೂ ಸೃಷ್ಟಿಸಿತ್ತು. ಇದು ಉಗ್ರಕೃತ್ಯ ಎಂದು ಹೇಳಲಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾದಂತಾಗಿದೆ. ಭಾನುವಾರ ಈ ಘಟನೆ ನಡೆದಿದ್ದು, ಸಂಪೂರ್ಣ ವಿವರಣೆಯನ್ನು ಪಂಜಾಬ್​ ಡಿಜಿಪಿ ದಿನಕರ್ ಗುಪ್ತಾ ನೀಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಈ ಐಇಡಿಯನ್ನು ಅಮೃತಸರ್​ನ ಈ ಹಳ್ಳಿಗೆ ಪೂರೈಸಲಾಗಿದೆ ಎಂದು ಭದ್ರತಾ ಪಡೆಗಳು ಶಂಕೆ ವ್ಯಕ್ತಪಡಿಸಿವೆ. ಮಗುವೊಂದರ ಬ್ಯಾಗ್​ನಲ್ಲಿದ್ದ ಟಿಫಿನ್​ ಬಾಕ್ಸ್​​ನಲ್ಲಿ ಐಇಡಿ ಪತ್ತೆಯಾಗಿದೆ. ಅದೇ ಬ್ಯಾಗ್​​ನಲ್ಲಿ 5 ಹ್ಯಾಂಡ್​ ಗ್ರೆನೇಡ್​ಗಳೂ ಇದ್ದವು ಎಂದು ಹೇಳಲಾಗಿದೆ. ಅದನ್ನು ಸದ್ಯ ನಿಷ್ಕ್ರಿಯಗೊಳಿಸಲಾಗಿದೆ.

ಪಾಕಿಸ್ತಾನದಿಂದ ಡ್ರೋನ್​ ಮೂಲಕ ಗಡಿಪ್ರದೇಶಗಳಲ್ಲಿ ಶಸ್ತ್ರಾಸ್ತ್ರಗಳ ಸ್ಮಗ್ಲಿಂಗ್​ ನಡೆಯುತ್ತಿದೆ. ಭಾನುವಾರ ಸಂಜೆ ಹೊತ್ತಿಗೆ ಸಹ ಡ್ರೋನ್​ ಶಬ್ದ ಕೇಳಿದ್ದಾಗಿ, ಇಲ್ಲಿನ ಜನ ನಮಗೆ ತಿಳಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ಅದರಲ್ಲೂ ಇನ್ನೇನು ಕೆಲವೇ ದಿನಗಳಲ್ಲಿ ದೇಶದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಲಿದ್ದು, ಇಂಥ ಬೆದರಿಕೆಗಳು ಪದೇಪದೆ ಬರುತ್ತಲೇ ಇರುತ್ತವೆ. ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಾಸಿವೆ ಕಾಳುಗಳಂತೆ ಉದುರಿ ಬಿದ್ದ ಸಾವಿರಾರು ಜನ! ಮೈನವಿರೇಳಿಸುವ ಈ ವಿಡಿಯೋ ಮಿಸ್​ ಮಾಡ್ಕೋಬೇಡಿ​

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಉನ್ನತ ಮಟ್ಟದ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ ಮೋದಿ; ಇಂದು ಸಂಜೆ 5.30ಕ್ಕೆ ವಿಡಿಯೊ ಸಂವಾದ

Published On - 2:04 pm, Mon, 9 August 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!