AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ
ಜನರನ್ನು ರಕ್ಷಣೆ ಮಾಡುತ್ತಿರುವ ಫೋಟೋ
TV9 Web
| Edited By: |

Updated on: Nov 20, 2021 | 7:11 PM

Share

ಜಮ್ಮು-ಕಾಶ್ಮೀರದ  ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣವಿದೆ. ಈ ಮಧ್ಯೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ, ಶಾಲಾ ಮಕ್ಕಳೂ ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಅಂದಹಾಗೆ ಈ ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ.  ಕುಲಗಾಂವ್​​ನ ಅಶ್ಮುಂಜಿ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದವು. ಸೈನಿಕರು ಪ್ರದೇಶವನ್ನು ಸುತ್ತುವರಿದು ಹುಡುಕಾಟ ನಡೆಸುತ್ತಿದ್ದಂತೆ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಭದ್ರತಾ ಸಿಬ್ಬಂದಿಯೂ ಪ್ರತಿದಾಳಿ ನಡೆಸಲು ಶುರು ಮಾಡಿದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಒಂದೆಡೆ ಎನ್​ಕೌಂಟರ್​ ಶುರುವಾಗಿತ್ತು..ಇನ್ನೊಂದೆಡೆ ಅಲ್ಲಿದ್ದ ನಾಗರಿಕರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿತ್ತು ಎಂದೂ ತಿಳಿಸಿದ್ದಾರೆ.   ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಅಲಿಬಾಬ ಸೇರಿ ವಿವಿಧ ಕಂಪೆನಿಗಳಿಗೆ ಚೀನಾದಲ್ಲಿ ವಿಶ್ವಾಸ ಧಕ್ಕೆ ಪ್ರಕರಣದಲ್ಲಿ ಹೊಸದಾಗಿ ಭಾರೀ ದಂಡ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ