AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ
ಜನರನ್ನು ರಕ್ಷಣೆ ಮಾಡುತ್ತಿರುವ ಫೋಟೋ
TV9 Web
| Edited By: |

Updated on: Nov 20, 2021 | 7:11 PM

Share

ಜಮ್ಮು-ಕಾಶ್ಮೀರದ  ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣವಿದೆ. ಈ ಮಧ್ಯೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ, ಶಾಲಾ ಮಕ್ಕಳೂ ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಅಂದಹಾಗೆ ಈ ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ.  ಕುಲಗಾಂವ್​​ನ ಅಶ್ಮುಂಜಿ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದವು. ಸೈನಿಕರು ಪ್ರದೇಶವನ್ನು ಸುತ್ತುವರಿದು ಹುಡುಕಾಟ ನಡೆಸುತ್ತಿದ್ದಂತೆ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಭದ್ರತಾ ಸಿಬ್ಬಂದಿಯೂ ಪ್ರತಿದಾಳಿ ನಡೆಸಲು ಶುರು ಮಾಡಿದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಒಂದೆಡೆ ಎನ್​ಕೌಂಟರ್​ ಶುರುವಾಗಿತ್ತು..ಇನ್ನೊಂದೆಡೆ ಅಲ್ಲಿದ್ದ ನಾಗರಿಕರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿತ್ತು ಎಂದೂ ತಿಳಿಸಿದ್ದಾರೆ.   ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಅಲಿಬಾಬ ಸೇರಿ ವಿವಿಧ ಕಂಪೆನಿಗಳಿಗೆ ಚೀನಾದಲ್ಲಿ ವಿಶ್ವಾಸ ಧಕ್ಕೆ ಪ್ರಕರಣದಲ್ಲಿ ಹೊಸದಾಗಿ ಭಾರೀ ದಂಡ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ