Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ

ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ.

Video: ಕುಲಗಾಂವ್​​ನಲ್ಲಿ ಇಬ್ಬರು ಭಯೋತ್ಪಾದಕ ಹತ್ಯೆ; 60 ಮಂದಿಯನ್ನು ರಕ್ಷಿಸಿದ ಭದ್ರತಾ ಪಡೆ
ಜನರನ್ನು ರಕ್ಷಣೆ ಮಾಡುತ್ತಿರುವ ಫೋಟೋ
Follow us
TV9 Web
| Updated By: Lakshmi Hegde

Updated on: Nov 20, 2021 | 7:11 PM

ಜಮ್ಮು-ಕಾಶ್ಮೀರದ  ಕುಲಗಾಂವ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್​ಕೌಂಟರ್​ ನಡೆಯುತ್ತಿದೆ. ಇಲ್ಲಿಯವರೆಗೆ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣವಿದೆ. ಈ ಮಧ್ಯೆ ಎನ್​ಕೌಂಟರ್​ ನಡೆಯುತ್ತಿರುವ ಸ್ಥಳದಿಂದ, ಶಾಲಾ ಮಕ್ಕಳೂ ಸೇರಿ ಸುಮಾರು 60 ಜನರನ್ನು ಭದ್ರತಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 

ಅಂದಹಾಗೆ ಈ ಎನ್​ಕೌಂಟರ್​ನಲ್ಲಿ ಹತ್ಯೆಯಾದ  ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್​ ಮುಜಾಹಿದ್ದೀನ್​ ಸಂಘಟನೆಯ ಕಮಾಂಡರ್​​ ಎಂದು ಗುರುತಿಸಲಾಗಿದೆ.  ಕುಲಗಾಂವ್​​ನ ಅಶ್ಮುಂಜಿ ಎಂಬಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದವು. ಸೈನಿಕರು ಪ್ರದೇಶವನ್ನು ಸುತ್ತುವರಿದು ಹುಡುಕಾಟ ನಡೆಸುತ್ತಿದ್ದಂತೆ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಆಗ ಭದ್ರತಾ ಸಿಬ್ಬಂದಿಯೂ ಪ್ರತಿದಾಳಿ ನಡೆಸಲು ಶುರು ಮಾಡಿದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಒಂದೆಡೆ ಎನ್​ಕೌಂಟರ್​ ಶುರುವಾಗಿತ್ತು..ಇನ್ನೊಂದೆಡೆ ಅಲ್ಲಿದ್ದ ನಾಗರಿಕರನ್ನು ರಕ್ಷಣೆ ಮಾಡುವ ಕಾರ್ಯವೂ ನಡೆದಿತ್ತು ಎಂದೂ ತಿಳಿಸಿದ್ದಾರೆ.   ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ: ಅಲಿಬಾಬ ಸೇರಿ ವಿವಿಧ ಕಂಪೆನಿಗಳಿಗೆ ಚೀನಾದಲ್ಲಿ ವಿಶ್ವಾಸ ಧಕ್ಕೆ ಪ್ರಕರಣದಲ್ಲಿ ಹೊಸದಾಗಿ ಭಾರೀ ದಂಡ

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?