AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದರು.

ಪೂಂಚ್​​ನ ಹಳ್ಳಿಯೊಂದರಲ್ಲಿದ್ದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ; ಚೈನೀಸ್​ ಪಿಸ್ತೂಲ್ ವಶ​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 04, 2022 | 10:17 AM

Share

ಜಮ್ಮು-ಕಾಶ್ಮೀರದ (Jammu Kashmir)ಪೂಂಚ್​ ಜಿಲ್ಲೆಯಲ್ಲಿ, ಗಡಿ ನಿಯಂತ್ರಣ ರೇಖೆ ಬಳಿಯೇ ಇರುವ ನೂರ್​ಕೋಟೆ ಹಳ್ಳಿಯಲ್ಲಿ ಭಯೋತ್ಪಾದಕರ ಅಡಗುತಾಣಗಳ ಮೇಲೆ ಭದ್ರತಾ ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಈ ಅಡಗುತಾಣಗಳಲ್ಲಿ ಚೈನೀಸ್ ಪಿಸ್ತೂಲ್​, ಎಕೆ 47 ರೈಫಲ್ಸ್​, ವಿವಿಧ ಮಾದರಿಯ ಗನ್​ಗಳು ಸೇರಿ ಹಲವು ಮಾರಕಾಸ್ತ್ರಗಳು ಇದ್ದವು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.  ಭಾನುವಾರ ಸಾಯಂಕಾಲ ಈ ದಾಳಿ ನಡೆದಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿ, ಲಷ್ಕರ್​ ಇ ತೊಯಬಾ ಸಂಘಟನೆಗೆ ನೆರವು ನೀಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ಬಂಡಿಪೋರಾದ ಅಷ್ಟಾಂಗೋ ಎಂಬ ಪ್ರದೇಶದಲ್ಲಿ ಪೊಲೀಸರು ಮೂವರನ್ನು ಮತ್ತು ರಾಖ್​​ ಹಾಜಿನ್​ ಎಂಬಲ್ಲಿ ಇನ್ನೊಬ್ಬಾತನನ್ನು ಅರೆಸ್ಟ್ ಮಾಡಿದ್ದರು. ಇರ್ಫಾನ್ ಅಹ್ಮದ್​ ಭಟ್​, ಸಜದ್​ ಅಹ್ಮದ್​ ಮಿರ್​, ಇರ್ಫಾನ್​ ಅಹ್ಮದ್ ಜಾನ್​ ಎಂಬುವರು ಅಷ್ಟಾಂಗೋದಲ್ಲಿ ಬಂಧಿತರಾದವರಾಗಿದ್ದು, ಇರ್ಫಾನ್ ಅಜೀಜ್ ಭಟ್​ ರಾಖ್​​ ಹಾಜಿನ್​​ನಲ್ಲಿ ಅರೆಸ್ಟ್ ಆಗಿದ್ದಾನೆ. ಇವವರೆಲ್ಲ ಉಗ್ರರಿಗೆ ಸಾರಿಗೆ, ಸಂಪರ್ಕ ಮತ್ತಿತರ ವಿಚಾರಗಳಿಗೆ ನೆರವು ನೀಡುತ್ತಿದ್ದರು. ಇವರಿಂದಲೂ ಅಪಾರ ಪ್ರಮಾಣದ ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಏನೋ ಹೇಳಿದ ಎಂದು ಮಾರ್ಕೆಟ್​​ನಲ್ಲಿ ಅಪ್ರಾಪ್ತನಿಗೆ ಒದ್ದು, ಕಪಾಳಕ್ಕೆ ಹೊಡೆದ ಪೊಲೀಸ್​; ಮರುಕ್ಷಣವೇ ಅಮಾನತು

Published On - 9:57 am, Mon, 4 April 22

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!