AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಭದ್ರತಾ ಪಡೆ, ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆ

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರನ್ನು ಹತ್ಯೆ ಮಾಡುವ ಮೂಲಕ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಅ.30) ತಿಳಿಸಿದ್ದಾರೆ. ಕೇರನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾನುವಾರ ರಾತ್ರಿ ಭದ್ರತಾ ಪಡೆಗಳು ವಿಫಲಗೊಳಿಸಲಾಗಿದೆ.

ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ ಭದ್ರತಾ ಪಡೆ, ಒಬ್ಬ ಭಯೋತ್ಪಾದಕನ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Oct 30, 2023 | 10:19 AM

Share

ಶ್ರೀನಗರ, ಅ.30: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರನ್ನು ಹತ್ಯೆ ಮಾಡುವ ಮೂಲಕ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಅ.30) ತಿಳಿಸಿದ್ದಾರೆ. ಕೇರನ್ ಸೆಕ್ಟರ್‌ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾನುವಾರ ರಾತ್ರಿ ಭದ್ರತಾ ಪಡೆಗಳು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಭಯೋತ್ಪಾದಕನ ಮೃತದೇಹ ಪತ್ತೆಯಾಗಿದೆ. ಕಾರ್ಯಚರಣೆ ಮುಂದುವರಿದಿದ್ದು, ಎಷ್ಟು ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಇನ್ನು ತಿಳಿಸಿಲ್ಲ.

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More