AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದವನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್​ಗೆ ಹೆಣ್ಣು ಮಗು ಜನನ

ಆನ್​ಲೈನ್​ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾದ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಾಳೆ. ಸೀಮಾ ಹೈದರ್ ಆನ್​ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು.

ಪ್ರೀತಿಸಿದವನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್​ಗೆ ಹೆಣ್ಣು ಮಗು ಜನನ
ಸೀಮಾ ಹೈದರ್ -ಸಚಿನ್ ಮೀನಾImage Credit source: Business Today
ನಯನಾ ರಾಜೀವ್
|

Updated on: Mar 18, 2025 | 2:10 PM

Share

ನೋಯ್ಡಾ, ಮಾರ್ಚ್​ 18: ಆನ್​ಲೈನ್​ ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾದ ಪ್ರಿಯಕರನಿಗಾಗಿ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಾಳೆ. ಸೀಮಾ ಹೈದರ್ ಆನ್​ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು, ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು.

ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದಿದು ಸಚಿನ್ ಮೀನಾರನ್ನು ಮದುವೆಯಾಗಿದ್ದಳು. ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದು ಅವರಿಬ್ಬರ ಹೊಸ ಅಧ್ಯಾಯವೆಂದೇ ಹೇಳಬಹುದು. ಪ್ರಸ್ತುತ ಗ್ರೇಟರ್ ನೋಯ್ಡಾದ ರಬುಪುರದಲ್ಲಿ ವಾಸಿಸುತ್ತಿರುವ ಈ ದಂಪತಿ ಸಂತೋಷದ ಜೀವನ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್

ಒಂದು ಸಿನಿಮಾ ರೀತಿಯ ಪ್ರೇಮಕಥೆ ಇಬ್ಬರೂ ಆನ್​ಲೈನ್ ಗೇಮ್ ಪಬ್ಜಿ ಆಡುವಾಗ ಪರಿಚಯವಾದರು. ಇಬ್ಬರು ಪರಸ್ಪರ ಪ್ರೀತಿಸಲು ಆರಮಭಿಸಿದರು. ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ, ಸೀಮಾ ಸಚಿನ್ ಜತೆ ಇರಲು ನೇಪಾಳದ ಮೂಲಕ ಅಕ್ರಮವಾಗಿ ಭಾರತವನ್ನು ದಾಟಿ ನಾಲ್ಕು ಮಕ್ಕಳನ್ನು ಕರೆದುಕೊಂಡು ಬಂದಿದ್ದಳು.

ಆದರೆ ಅದು ಸುಲಭವಾಗಿರಲಿಲ್ಲ. 2023ರ ಜುಲೈನಲ್ಲಿ ಕಾನೂನು ಹೋರಾಟಗಳು ಮತ್ತು ಬಂಧನವನ್ನು ಎದುರಿಸಬೇಕಾಯಿತು. ಕೊನೆಗೂ ಪ್ರೀತಿ ಗೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ