AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು, ಸ್ಥಳದಲ್ಲೇ ಸಾವು
ಸಾವುImage Credit source: The Statesman
ನಯನಾ ರಾಜೀವ್
| Edited By: |

Updated on:Jul 31, 2023 | 10:47 AM

Share

ಸೆಲ್ಫಿ(Selfie) ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್‌ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ  ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸಿದರು.

ಮತ್ತಷ್ಟು ಓದಿ: Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:07 am, Mon, 31 July 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್